ನಡತೆ

ಬುಂಡೇಗೆ ಯೆಂಡ್ ಎಂಗೆ ಯೆಂಡಕ್ಕೆ ನೊರೆಯಂಗೆ
ಅಂಗೇನೆ ಮನ್ಸಂಗು ಒಳ್ಳೆ ನಡತೆ.
ಬುಂಡೇಗೆ ಆಲೆಂಗೆ ಆಲೊಳಗೆ ವುಳವೆಂಗೆ
ಅಂಗೇನೆ ಆಳ್ ನಡತೆ ನರಮನ್ಸಗೆ.
ಅಮಲಿಂದ ಯೆಂಡ್‌ಕುಡಕ ಗುಲ್ಲಿಂದ ಪಡಕಾನೆ
ನಡತೇಂದ ಗೊತ್ತಾಗ್ತೆ ಒಳ್ಳೆ ಮನ್ಸ.
ಸದ್ದಿಂತ ಕೆಟ್ ಕಾಸ ಮುಕದಿಂದ ಮಾರವ್ನ
ನಡತೀಂದ ನೋಡ್ ಬೈದು ಕೆಟ್ ಮನ್ಸನ ೧

ಮುನಿಯಣ್ಣ ಯೆಚ್ಚಳ್ತೆ ಬುಟ್ರದೇ ಒಳ್ಳೆ ನಡತೆ!
ನಮ್ಮೆಂಡ ಪಕ್ದೋನ್ನು ಕೊಟ್ರದೇ ಒಳ್ಳೆ ನಡತೆ!
ನಾ ಕುಡದು ಬೇವಾರ್‍ಸಿಗ್ ಆಡೋದೆ ಒಳ್ಳೆ ನಡತೆ!
ಬೇವಾರ್‍ಸಿ ನನ್ ಆಡ್ನ ಬರೆಯೋದೆ ಒಳ್ಳೆ ನಡತೆ! ೨
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದುರ್‍ಲಭಯುಕ್ತಿ
Next post ಮತ್ತೆ ಸೀತಾಯಣದ ನೆನಪು ಕೆದಕಿ

ಸಣ್ಣ ಕತೆ

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…