ಮುದ್ದು ಕಂದನ ವಚನಗಳು: ಎರಡು

ಶಿವಯೋಗ
ಕೂಸು ತಾಯಿಯ ಕಂಡು ಕುಲುಕುಲನೆ ನಕ್ಕಂತೆ
ಯೋಗವೆಂಬುದು ಚಂದ ಚಲುವ ಬಂಧ
ತಾಯ ಎದೆ ಹಾಲನ್ನು ಗಟಗಟನೆ ಕುಡಿದಂತೆ
ಶಿವಯೋಗದಾನಂದ ಮುದ್ದುಕಂದ

ಬಣ್ಣ
ಮಾವೀನ ಮರಕಂಡು ಗಾನ ಮಾಡುವರಿಲ್ಲ
ಕಲ್ಲೊಗೆದು ಹರಿದೊಯ್ವ ಕಳ್ಳರಿಹರು
ನೀನು ಸುಂದರ ಮಾವು, ನೀನು ಸುಂದರ ಗೋವು
ಬಣ್ಣ ನಂಬಲು ಬೇಡ ಮುದ್ದುಕಂದ

ಮನೆ
ಚಂದ ಕಟ್ಟಿದ ಮನೆಗೆ ಚಂದ ಚಂದದ ಹೆಸರು
ಚಂದನದ ಚಲುವೀನ ಚಿತ್ರನಕ್ಷೆ
ಚಂದ ಜಾರಿದ ಮನೆಯ ಚಂದನವೆ ಕಾಕುಳ್ಳು
ಇಂದ್ರ ಭವನವೆ ಇದ್ಲಿ ಮುದ್ದುಕಂದ

ಆರೋಗ್ಯ
ಬಾಯ್ಗೆ ಹಲ್ಲಿನ ಸೆಟ್ಟು ಕಣ್ಗೆ ಕಾಜಿನ ಕಟ್ಟು
ಹಡಿಯಾಕ ಸಿಜರಿನ್ನು ಮೆಟ್ಟಾಯಿತು
ಹತ್ತೀಯ ಹೊಲದಾಗ ದುಡಕೊಂತ ಹಡದಾಕಿ
ನಡಕೊಂತ ಬಂದಾಳ ಮುದ್ದುಕಂದ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮತ್ತೆ ಸೀತಾಯಣದ ನೆನಪು ಕೆದಕಿ
Next post ಮುಂಗಾರು

ಸಣ್ಣ ಕತೆ

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…