ಬದುಕು

ಜೀವನವೊಂದು… ಸ್ಮಶಾನಸಮಾನ
ನಡೆಯುವ ಬಾಳು ಕೆಲಕ್ಷಣ
ಚಿಂತನೆಯಲಿ ಚಿರಹೋರಾಟ
ಚಿತೆಯಲಿ ಬಾಳಿನ ಪರ್ಯಟನ

ಬಯಸುವದೆ ಒಂದು
ನಡೆಯುವದೆ ಇನ್ನೊಂದು
ಸಂಘರ್ಷಣೆಯಲಿ ಸಡಿಲಾಗುವ
ಅನಿಶ್ಚಿತ ಬದುಕಿಗೆ ಚಿರ ಹೋರಾಟ

ದ್ವೇಷ-ಅಸೂಯೆಗಳ ಅಬ್ಬರದಿ
ಸ್ವಾರ್ಥತೆಯ ಪರಮಾವಧಿ
ಮಸಕದಿ ಮುಳಗಿ ಮೇಲೆಳದೆ
ಮರೆಯಾಗುವ ಮೂರು-ದಿನದ

ಮೂರಾಬಟ್ಟೆ ಮುರುಕುಬಾಳಿಗೆ
ಆಶೆ-ಅಸೂಯೆ-ಬೇಕೆ?
ದಮನ-ದಳ್ಳುರಿ-ಏಕೆ?
ಸ್ವಾರ್ಥಸೌಧ ಬೇಕೆ?

***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಿರಿಗಂಟು
Next post ನಗೆ ಡಂಗುರ – ೪೮

ಸಣ್ಣ ಕತೆ

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

cheap jordans|wholesale air max|wholesale jordans|wholesale jewelry|wholesale jerseys