ಬಾಲ್ಯದಲಿ ತಾರ್ಕಿಕರ ತಾತ್ವಿಕರ ಸಭೆಗಳಿಗೆ
ಆದರದೊಳಾಂ ಸಾರಿ ವಾದಗಳ ಕೇಳಿ,
ಕಾದಾಟಕೆತ್ತ ಕೊನೆಯೆಂದು ಕಾಣದೆಯಿರಲು
ಪೋದ ದಾರಿಯೊಳೆ ನಡೆಯುತ ಮರಳಿ ಬಂದೆಂ.
*****
Related Post
ಸಣ್ಣ ಕತೆ
-
ರಾಮಿ
‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…
-
ಶಾಕಿಂಗ್ ಪ್ರೇಮ ಪ್ರಕರಣ
ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…
-
ಇನ್ನೊಬ್ಬ
ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…
-
ಸ್ವಯಂಪ್ರಕಾಶ
ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…
-
ಎದಗೆ ಬಿದ್ದ ಕತೆ
೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…