Home / ಕವನ / ಕವಿತೆ / ತ್ರುಪ್ತಿ

ತ್ರುಪ್ತಿ

‘ದುಡ್ ಉಳ್ಳೋರು ದುಡ್ ಇಲ್ದೋರು
ಲೋಕಕ್ ಎಳ್ಡೇ ಜಾತಿ!’
ಅಂತಂದೌನೆ ನಮ್ಮೌನ್ ಒಬ್ಬ!
ಏ ಹೈ ಸಚ್ಚಿ ಬಾತ್ಙಿ! ೧

ಪೈಲಾದೋರು ದುಡ್ಡಿಗ್ ದತ್ತು-
ಔರ್ ಕಂಡಿಲ್ಲ ತ್ರುಪ್ತಿ!
ಕಾಸ್ ಇಲ್ದಿದ್ರು ದುಸರೀಯೋರ್‍ಗೆ
ಇದ್ದಿದ್ರಲ್ಲೆ ತ್ರುಪ್ತಿ! ೨

ದುಸರಿಯೋರ್‍ದು ತ್ರುಪ್ತಿ ಸತ್ರೆ
ಲೋಕಕ್ ಬಂತು ಚಟ್ಟ!
ಆಗಯಾರೆ ಚಟ್ಟಾಂತಂದ್ರೆ-
ಎಲ್ಲ ಘನ! ಮಟ್ಟ! ೩

ಬಡವರ್ ತ್ರುಪ್ತಿಗ್ ದಪ್ಫನ್ ಅಂದ್ರೆ
ಎಲ್ಲಾರ್ ಬಾಯ್ಗೂ ಮಣ್ಣು!
ದೊಡ್ದು ಚಿಕ್ದು ಸಬ್ಬಿ ಒಟ್ಗೆ
ಎಕ್ಕ ಉಟ್ಟೋಯ್ತಣ್ಣ! ೪

ಲೋಕಾನ್ ಬದಕ್ಸೋ ಇಸ್ನೂಂತ್ ಅಂದ್ರೆ
ದುಸರೀಯೋರ್‍ದು ತ್ರುಪ್ತಿ!
ಪೈಲಾದೋರ್‍ಗೆ ಉಸರಾಡ್ಸೋದೂ
ದುಸರಿಯೋರ್‍ದು ತ್ರುಪ್ತಿ! ೫

ದುಸರಿ ಜೊತ್ಗೆ ಪೈಲಾದೊರ್‍ದು
ತ್ರುಪ್ತಿ ಮಿಲಾಯ್ಸೋದ್ರೆ-
ಬೂಮೀಗ್ ಇರೋರ್‍ಗ್ ಯಾಕ್ ಬೇಕಣ್ಣ
ಸೊರ್‍ಗ ಗಿರ್‍ಗದ್ ತೊಂದ್ರೆ! ೬

(ಯೆಂಡಕ್‌ ಮುನ್ಯ ನೀರ್ ಗೀರ್ ಬೆರಸಿ
ಮೋಸ ಮಾಡೌನ್ ನೆಮ್ಸಿ;
ಅದಕೇ ಈವೊತ್ ಕನ್ನಡ್ ಪದಕೆ
ಬೆರಕ್ಯಾಗೈತೆ ಕ್ಸಮ್ಸಿ!) ೭
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...