ಗದ್ಯ (ಯೆಲಾ ಯೆಲಾ ವಂದೊಂದ)

ಯೆಲಾ ಯೆಲಾ ವಂದೊಂದ ಕಾಲದಲ್ಲಿ ಹಂದಿ ಹುಲಿಯಾಗಿ
ಹೆಗ್ಲನ ಬಂದೀ ಶುಲದೋದವಯ್ಯಾ, ಯೆಂತುಂಡರು
ಯೆತುಂಡರೇನಬೇಡೀ ಕುಂತಿನಂದನರೂ ತರತಂದಿ
ಉಂಡಿದಾರೇ ಮಿಕ್ಕವರೂ ಹಾಗುಂಡರೂ ದಮ್ಮಯ್ಯಾ
ಜೋರು ಕಲ್ಲಿನಲ್ಲೀ ಶಾವಿರಾ ಮೊಲಗಳು
ಬಿದ್ದು ಹೊಯ್ದಾಡಿದರೆ ಆ ಕಲ್ಲ ನೀರು ಕೊಂಬುವರೇನು
ಹಚಿಕಲ್ಲು ಅಡುಗಾಗೀ ಬಿದಿಕಲ್ಲು ಮೇನಾಗೀ
ಗಚ್ಚಗಿಚ್ಚನೇ ಹಚಿಮೆಂಚು ಅರವವೆಲಿಲಿ
ಅಶನೋಡೆಂದ ಚರವೇಜನ (ಸರ್ವಜ್ಞ) || ೧ ||

ಚಲದಲಿ ಪಾಂಡವ್ರು ಮೇಲು ಈ ಕತಿಯಲ್, ಹನುಮಂತ ಮೇಲು
ಬಕ್ತಿಯಲ್ ರಾಮದೇವರೆ ಮೇಲೂ ಮೂರುಲೋಕ
ಕೊಂಡಾಡ್ವಲ್ಲೀ, ಕೃಷ್ಣಮೂರುತಿಯೇ ತಾನೆ ಮೇಲೂ
ಹೇಳಿದ್ನಯ್ಯಾ ತಂದನೋ ತಾನಾ || ೨ ||
*****
ಈ ಬರಹವು ಕ್ರಿಯೇಟಿವ್ ಕಾಮನ್ಸ್ ಹಕ್ಕುಪದ್ಧತಿಯ ೪.೦ ಅಂತಾರಾಷ್ಟ್ರೀಯ ಪರವಾನಗಿಯನ್ನು ಹೊಂದಿದ್ದು ವಾಣಿಜ್ಯೇತರ ಉದ್ದೇಶಕ್ಕಾಗಿ ಬಳಸಿಕೊಳ್ಳಲಾಗಿದೆ.

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಲ್ಲಿ – ೧೧
Next post ಇದ್ದಲ್ಲೇ ಮೇಲೇರ್‍ವ ಉದ್ಯೋಗವನಂತೆ ಅಡ್ಡ ಗೊಳಿಸಿದೊಡೆಂತು?

ಸಣ್ಣ ಕತೆ

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…