Home / ಲೇಖನ / ವಿಜ್ಞಾನ / ಬಂದಿದೆ ಪಾತ್ರೆ ತೊಳೆಯುವ ಯಂತ್ರ!!

ಬಂದಿದೆ ಪಾತ್ರೆ ತೊಳೆಯುವ ಯಂತ್ರ!!

ಪಾತ್ರೆ ತೊಳೆಯುವ ಯಂತ್ರವು ಸ್ವಯಂ ಚಾಲಿತವಾಗಿ ಪಾತ್ರೆಗಳನ್ನು ತೊಳೆಯುತ್ತದೆ ಮತ್ತು ಒಣಗಿಸುತ್ತದೆ. ಕರ್ರಗಿರುವ ಕೊಳೆ ನಿವಾರಕಗಳನ್ನೂಳಗೊಂಡ ಬಿಸಿ ನೀರು ಅವುಗಳನ್ನು ತೊಳೆಯುತ್ತದೆ. ತೊಳೆದಾದ ಮೇಲೆ ಶುದ್ದವಾದ ನೀರಿನಲ್ಲಿ ಪಾತ್ರೆಗಳನ್ನು ಅದ್ದಿ ನಂತರ ಬಿಸಿಗಾಳಿಯಿಂದ ಒಣಗಿಸುತ್ತದೆ.

ದೊಡ್ಡ ಮನೆಗಳು, ಹೊಟೆಲ್ಲುಗಳು, ಮದುವೆ, ಇತರೆ ದೊಡ್ಡ ಕಾರ್‍ಯಕ್ರಮಗಳಲ್ಲಿ ಊಟದ ನಂತರ ಬಹಳ ಪಾತ್ರೆಗಳು ಕೊಳೆಯಾಗಿ ಸಂಗ್ರಹವಾಗುತ್ತವೆ. ಇಂಥಹ ಪಾತ್ರೆಗಳನ್ನು ಕನ್ವೇಯರ್‌ಬೆಲ್ಟ್, ಅಥವಾ ತಿರುಗುವ ಬುಟ್ಟಿಯ ಸಹಾಯದಿಂದ ಬಿಸಿನೀರಿನ ಕಾರಂಜಿಯಲ್ಲಿ ಮಲೀನ ಪಾತ್ರೆಗಳನ್ನು ಹಾಯಿಸುವ ತತ್ವದ ಮೇಲೆ ಇವು ಕೆಲಸ ಮಾಡುತ್ತವೆ. ಆಧುನಿಕ ಪಾತ್ರೆತೊಳೆಯುವ ಯಂತ್ರಗಳು ಈ ಕ್ರಮವನ್ನು ತಿರುವು ಮರವು ಮಾಡಿದೆ. ಒಂದೇಕಡೆ ಇಟ್ಟಿರುವ ಪಾತ್ರೆಗಳನ್ನು ಕೆಳಗೆ ಮತ್ತು ಮೇಲೆ ಸುತ್ತುವ ಕಾರಂಜಿಗಳು ತೊಳೆಯುತ್ತವೆ.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...