Home / ಲೇಖನ / ಇತರೆ / ಅಸ್ಥಿಪಂಜರಗಳ ಕತೆ

ಅಸ್ಥಿಪಂಜರಗಳ ಕತೆ

ಚೀನಾದ ಬೀಜಿಂಗ್‌ನಲ್ಲಿ ಒಂದೇ ಕಡೆ ೯೭ ಅಸ್ಥಿಪಂಜರಗಳು ಅದು ಸಣ್ಣ ಮನೆಯಲ್ಲಿ ಸಿಕ್ಕಿವೆ….! ಅಲ್ಲಿಯ ಜನರೇನು ಪುರಾತತ್ವ ಶಾಸ್ತ್ರಜ್ಞರು ದಂಗು ಬಡಿದು ಹೋಗಿರುವರು.

ಈ ೯೭ ಅಸ್ಥಿಪಂಜರಗಳು ತಮ್ಮ ಕತೆ ವ್ಯಥೆಯನ್ನು ಈಗೀಗ ಅಂದರೆ.. ಆಗಸ್ಟ್ ೨೦೧೫ರಲ್ಲಿ ಹೇಳುತ್ತಿವೆ.

ಈ ೯೭ ಅಸ್ಥಿಪಂಜರಗಳು ಸುಮಾರು ಐದು ಸಾವಿರ ವರ್‍ಷಗಳಷ್ಟು ಹಳೆಯದಾದ ಸಣ್ಣ ಮನೆಯೊಂದರಲ್ಲಿದ್ದವುಗಳನ್ನು ಪುರಾತತ್ವ ಶಾಸ್ತ್ರಜ್ಞರು ಎಲ್ಲವನ್ನು ಹೊರಗೆಳೆದಿರುವರು.

ಇವೆಲ್ಲ ಭಾರಿ ಸಾಂಕ್ರಾಮಿಕ ರೋಗಕ್ಕೆ ಬಲಿಯಾದವರನ್ನು ಈಶಾನ್ಯ ಚೀನಾದ ಸಣ್ಣ ಮನೆಯಲ್ಲಿ ಒಟ್ಟಿಗೆ ಮಲಗಿಸಿ ಸುಡುತ್ತಿದ್ದರು. ಅದು ಉಳಿದವರಿಗೆ ಹರಡದಿರಲೆಂದು ಬಾಗಿಲು, ಕಿಟಕಿ, ಗವಾಕ್ಷಿ ಏನೆಲ್ಲ ಮುಚ್ಚಿ ಜಾಗ್ರತೆ ಮಾಡುತ್ತಿದ್ದರೆಂದು ಪುರಾತತ್ವ ಶಾಸ್ತ್ರಜ್ಞರು ವಿವರಿಸಿರುವರು.

ಈ ರೀತಿ ಸಾಂಕ್ರಾಮಿಕ ರೋಗಕ್ಕೆ ಬಲಿಯಾದವರಲ್ಲಿ ಹದಿಹರೆಯದವರು ಯುವಕರು-ಮಧ್ಯ ವಯಸ್ಕರು ಬಾಲಕರು ಎಲ್ಲ ರೀತಿಯ ವಯಸ್ಕರು ಇರುತ್ತಿದ್ದರೆಂದು ಅಸ್ಥಿಪಂಜರ ತಲೆಬುರುಡೆ ಇತ್ಯಾದಿಗಳನ್ನು ತೋರಿಸಿ ಅಲ್ಲಿದ್ದವರಿಗೆಲ್ಲ ವಿವರಿಸುತ್ತಿದ್ದರು.

ಈಶಾನ್ಯ ಚೀನಾದ ಈ ಭಾಗದಲ್ಲಿ ಲಿಪಿ ಇಲ್ಲದಾಗ ಇಲ್ಲಿನ ಜನರೆಲ್ಲ ಗುಂಪುಗುಂಪಾಗಿ ಸಣ್ಣ ಸಣ್ಣ ಮನೆಗಳಲ್ಲಿ ನೆಲೆಸಿದ್ದರೆಂಬುದನ್ನು ಸಂಶೋಧನೆಗಳು ಹೊರಗೆಡವಿಯಲ್ಲದೆ, ಆಹಾರಕ್ಕಾಗಿ ಮುಖ್ಯವಾಗಿ ಬೇಟೆಯಾಡುತ್ತಿದ್ದರೆಂಬುದನ್ನು ತಜ್ಞರು ಸಂಶೋಧಿಸಿರುವರು.

– ಹೀಗೆ ಸಂಶೋಧನೆಗಳು ತೀವ್ರಗೊಳ್ಳುತ್ತಾ ಹೋದಂತೆಲ್ಲ ಏನೆಲ್ಲ ರಹಸ್ಯಗಳು ಹೊಸ ಹೊಸ ಆವಿಷ್ಕಾರಗಳು ಹೊರಗೆ ಬೀಳಬಹುದೆಂದು ಕಾದು ನೋಡೋಣವಲ್ಲವೇ?
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...