ಜ್ಯೋತಿಯ ಹಂಬಲ

ಒಬ್ಬ ಶಿಲ್ಪಿ ದೇವತಾ ವಿಗ್ರಹಗಳನ್ನು ಕೆತ್ತುತ್ತ ಇದ್ದ. ವಿಗ್ರಹದದಲ್ಲಿ ಸೌಂದರ್‍ಯ ಜ್ಯೋತಿಯನ್ನು ಹುಡುಕುತ್ತಿದ್ದ. ಅತೃಪ್ತಿ ಆದಾಗ, ಕೆತ್ತಿದ ಶಿಲ್ಪಗಳನ್ನು ಬೆಂಕಿಯಲ್ಲಿ ಹಾಕಿ ದಹಿಸುತಿದ್ದ.

ಇದನ್ನು ನೋಡಿದ ಜನ ಬೆರಗಾಗಿ “ಇದೇನು ಸುಂದರ ಶಿಲ್ಪಗಳನ್ನು ಹೀಗೆ ಭಸ್ಮ ಮಾಡುತ್ತಿದ್ದೀ?” ಎಂದು ಕೇಳುತಿದ್ದರು.

ಮರದ ವಿಗ್ರಹದಲ್ಲಿ ಅಡಗಿದ ಜ್ಯೋತಿಯನ್ನು ನಾಕೆತ್ತಲಾರೆ. ಅದಕ್ಕೆ ಶಿಲ್ಪವನ್ನು ಬೆಂಕಿಗೆ ಹಾಕಿ ಜ್ಯೋತಿ ಕಂಡು ತೃಪ್ತನಾಗುತ್ತಿರುವೆ” ಎಂದ.

“ಕೈಯಲ್ಲಿ ಶಿಲ್ಪ ಕೆತ್ತಬಹುದು. ಜ್ಯೋತಿ ಕೆತ್ತಲಾದೀತೆ?” ಎಂದೆನಿಸಿದಾಗ ಅಂತರಂಗದಲ್ಲಿ ಜ್ಯೋತಿಯನ್ನು ಕಂಡ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಯಾರು ದೊಡ್ಡವರ್‍ಯಾರು ಬಡವರು ?
Next post ಚಿದಂಬರ

ಸಣ್ಣ ಕತೆ

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…