ಒಣ ಪಾಂಡಿತ್ಯ

ಬಹಳವನ್ನು ಅರಿತ ಒಬ್ಬ ಬ್ರಾಹ್ಮಣನಿಗೆ ತಲೆ ನಿಲ್ಲುತಿರಲಿಲ್ಲ. ತನ್ನ ಪ್ರಖರ ಪಾಂಡಿತ್ಯಕ್ಕೆ ಬೆಂಕಿ ಕೂಡ ತನ್ನನ್ನು ಸುಡಲಾರದೆಂದು ಹೆಮ್ಮೆ ಪಡುತ್ತಿದ್ದ. ಪ್ರಖರ ಪಾಂಡಿತ್ಯದ ತೇಜದ ಮುಂದೆ ಬೆಂಕಿ ನಿಸ್ತೇಜವೆನ್ನುತಿದ್ದ. ಒಮ್ಮೆ ಅವನ ಮನೆಗೆ ಒಬ್ಬ ಸನ್ಯಾಸಿ ಬಂದ.

ಇವನ ಒಣ ಪಾಂಡಿತ್ಯಕ್ಕೆ ಬುದ್ಧಿ ಕಲಿಸಬೇಕೆಂದು ಕೊಂಡನು. ಅಡುಗೆಮನೆಯ ಉರಿಯುವ ಒಲೆಯಲ್ಲಿ ತನ್ನ ಕಮಂಡಲವನ್ನು ಎಸೆದು “ಎಲಾ! ಬ್ರಾಹ್ಮಣ ಉರಿಯುತ್ತಿರುವ ನನ್ನ ಕಮಂಡಲ ಕೈಯಿಂದ ತೆಗೆದುಕೊಡು” ಎಂದು ಕೇಳಿದನು.

ಸನ್ಯಾಸಿಯ ಎದಿರು ತನ್ನ ಪಾಂಡಿತ್ಯದ ಪ್ರಾತಾಪ ತೋರಿಸಲು ಕೈ ಹಾಕಿ ಕಮಂಡಲವನ್ನು ತೆಗೆಯಲು ಹೋಗಿ ಕೈ ಸುಟ್ಟು ಕೊಂಡ.

ಬ್ರಾಹ್ಮಣ ಸುಟ್ಟ ಹಸಿ ಘಾಯದಲ್ಲಿ ತನ್ನ ಒಣ ಪಾಂಡಿತ್ಯವನ್ನು ಸುಟ್ಟು ಮರೆತು ಬಿಟ್ಟ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಯೋಗ ಬೇಕಲ್ಲವೇ? ಇಳೆಯ ಕಳೆಯ ಕಾಣಲು
Next post ರಸಿಕ

ಸಣ್ಣ ಕತೆ

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…