ಶೂನ್ಯಾನ್ವೇಷಣೆ

ಒಬ್ಬ ಶಿಷ್ಯ ತನ್ನ ಆಪ್ತ ಗುರುಗಳಲ್ಲಿ ಬಂದು ಹೇಳಿದ. “ಗುರುಗಳೆ! ಶೂನ್ಯವನ್ನು ನಾ ಗ್ರಹಿಸಿ ಹಿಡಿಯಲು ಕಲಿತು ಬಿಟ್ಟೆ”ಎಂದ.

“ಭಲೇ! ಅದು ಹೇಗೆ?” ಎಂದರು ಗುರುಗಳು?

“ಕೈಯ್ಯ ಬೊಗಸೆ ಮಾಡಿ ಮುಚ್ಚಿಹಿಡಿದಿರುವೆ ಶೂನ್ಯವನ್ನು” ಎಂದ.

“ಕೈಯಲ್ಲಿ ಎಲ್ಲಾ ಹಿಡುಸುತಿಲ್ಲವಲ್ಲ” ಎಂದರು ಗುರುಗಳು.

ಶಿಷ್ಯ ಕೇಳಿದ “ಹಾಗಾದರೆ ನೀವೇ ತೋರಿಸುವುವಿರಾ?”.

“ನನ್ನ ಕಣ್ಣಲ್ಲಿ ನಿನ್ನ ಕಣ್ಣಿಟ್ಟು ಈಗ ನೋಡು”- ಏನು ಕಾಣುತ್ತಿರುವೆ?

“ನಿಮ್ಮ ಕಣ್ಣು ಗುಡ್ಡೆಯಲ್ಲಿ ಶೂನ್ಯ ಕಾಣುತ್ತಿರುವೆ”.

“ಧನ್ಯಗುರುಗಳೆ, ನೀವು ಕಣ್ಣಿನಲ್ಲಿ ಹಿಡಿದಿಟ್ಟ ಶೂನ್ಯವನ್ನು ಇಂದು ನಾನು ಕಂಡೆ” ಎಂದ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹಕ್ಕೆಂದು ಬರಿ ರೊಕ್ಕವನೆ ಬೆಳೆದುಂಡೊಡೆಂತಕ್ಕು?
Next post ಗೃಹಿಣಿ

ಸಣ್ಣ ಕತೆ

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…