ಕನ್ನಡ ತುತ್ತೂರಿ

ಕನ್ನಡ ತುತ್ತೂರಿ
ಊದುವ ಬನ್ನಿ
ಕನ್ನಡ ಜ್ಯೋತಿಯ
ಬೆಳಗುವ ಬನ್ನಿ

ನಿತ್ಯ ಉತ್ಸವದನಡೆಯಲ್ಲಿ
ಜಯಕಾರವ ಮೊಳಗುವ ಬನ್ನಿ
ವನರಾಶಿಯ ಕಲೆ ತಾಣದ
ಸಿಂಹಸ್ವಪ್ನ ಕಲ್ಪಧಾರೆಯಲ್ಲಿ ||ನಿತ್ಯ||

ಕತ್ತಲಲ್ಲಿ ಬೆಳಕಾಗಿ ಬಂದ ಮಿಂಚು
ಸ್ನೇಹ ಅಧರದಲ್ಲಿ
ಶೃಂಗ ತಣಿರ ಬಾಂಧಳದಲ್ಲಿ
ಶೃಂಗಾರ ರಸದನಿಯಲ್ಲಿ ||ನಿತ್ಯ||

ರೋಮ ರೋಮ ಧಮನಿಗಳಲ್ಲಿ
ಸತ್ಯವೇ ಚೇತನ ಸವಿನುಡಿಯಲ್ಲಿ
ಮಾಧುರ್ಯ ಜೀವತಂತಿ ಮಿಡಿವ
ಕರಗಳಲ್ಲಿ ನಿತ್ಯವೇ ಚೇತನ
ಕಸ್ತೂರಿ ಕನ್ನಡ ನವ ಚೇತನ ||ನಿತ್ಯ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬೈಜಾಂಟಿಯಮ್
Next post ಕ್ರಾಂತಿ ಎಂಬ ಫ್ಯಾಂಟಿಸಿ

ಸಣ್ಣ ಕತೆ

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ವಿಷಚಕ್ರ

    "ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…