ಕನ್ನಡ ತೇರು

ಕನ್ನಡ ತಾಯ್ ಹೊನ್ನ
ತೇರ ಎಳೆಯ ಬನ್ನಿ
ಕನ್ನಡದಾ ಭಾವದೆಳೆಯ
ಸಸಿಯ ನೆಡ ಬನ್ನಿ ||

ವನಸ್ತೋಮಗಣಮತ
ಮಾನವತೆಯ ತೆನೆಯ ಬೆಳೆಸಿ
ಹಸಿದ ಜೀವಂತ ದಾಳದ
ಹಸಿರಾಗ ಬನ್ನಿ||

ವ್ಯೋಮ ಕೂಟವನು ನಿಲ್ಲಿಸಿ
ಹಾಲ್ಗಡಲ ಮಥಿಸಿ
ಐಕ್ಯ ಭಾವದೆಳೆಯ ಜೀವ
ಕೋಟಿ ಮೂರ್ತಉದಿಸ ಬನ್ನಿ||

ಮನ ಮರ್ಮತೆಯ
ಬಿಗುಮಾನ ಬತ್ತಳಿಕೆಯ
ಅಭಿಮಾನದಿಂ ಮುರಿದೊಳೆದು
ದೈ ನ್ಯತೆಯ ಸ್ವರವಾಗಿ ಬನ್ನಿ||

ಮಹೋನ್ನತದಾಸೆರೆಯಲಿ
ಪಥವೇರಿನಿಂದು ಪ್ರೇಮ
ಕೆಳೆಯ ವಸುಂಧರೆ
ದೀವಿಗೆಯ ಕಿರಣರಾಗ ಬನ್ನಿ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಧೂರ್‍ತ ಒರಟು ಮುದುಕ
Next post ಸಿಡಿಲು

ಸಣ್ಣ ಕತೆ

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…