ಶ್ರೀ ಕಟಾಕ್ಷ

ಒಬ್ಬ ಶಿಷ್ಯ ಗುರುವಿನಲ್ಲಿ ಶ್ರೀಕಟಾಕ್ಷಕ್ಕಾಗಿ ಬೇಡಿದ. ನಿರ್ಗತಿಕ ಶಿಷ್ಯ ನಾನು, ನನ್ನ ಕೈ ಬರಿದು, ಹೃದಯ ಬರಿದು ಎಂದು, ಗೋಳಿಟ್ಟ.

ಶಿಷ್ಯಾ! “ನಿನ್ನ ಕಣ್ಣಲ್ಲಿ ಬೆಳಕಿದೆ, ನಿನ್ನ ಎದೆಯಲ್ಲಿ ಛಲವಿದೆ, ನಿನ್ನ ಕೈಯಲ್ಲಿ ಬಲವಿದೆ, ನಿನ್ನ ಕಾಲಿನಲ್ಲಿ ಶಕ್ತಿ ಇದೆ. ಇನ್ನೇನು ಬೇಕು? ಅವೆಲ್ಲವೂ ಸಂಪತ್ತಿನ ಸೋಪಾನ” ಎಂದಾಗ ಶಿಷ್ಯನ ಖಾಲಿ ಎದೆ ತುಂಬಿತು. ತನಗೆಷ್ಟು ದೈವ ಕಟಾಕ್ಷದ ಶ್ರೀಕಟಾಕ್ಷವಿದೆ ಎಂದು ತಿಳಿದು ತಾನು ಧನ್ಯ ಧನಿಕನೆಂದು ಅರಿತು ಕೊಂಡ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಇಂನ್ಯಾರೋ ದುಡಿದನ್ನದ ಕತ್ತಲಿನೊಳೆಷ್ಟು ದಿನ ನಿದ್ರೆಯೋ?
Next post ಆದಿಕವಿ

ಸಣ್ಣ ಕತೆ

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…