ಮೂಲ: ವಿಲಿಯಂ ಬಟ್ಲರ್ ಏಟ್ಸ್
ಹಕ್ಕಿ ಮಿಡುಕುತಿದೆ ಗಾಳಿಗೆ,
ಯೋಚನೆ, ಎಲ್ಲಿಗೊ ಅರಿಯೆ.
ಬೀಜ ತುಡಿಯುತಿದೆ ಬಸಿರಿಗೆ.
ಮನಸಿನ ಮೇಲೆ, ಗೂಡಿನ ಮೇಲೆ
ರತಿಯಲಿ ಬಳಲುವ ತೊಡೆಗಳ ಮೇಲೆ
ಜಿನುಗಿ ಇಂಗುತಿದೆ ಅದೇ ಪ್ರಶಾಂತತೆ
ಮೆಲ್ಲಗೆ ಮೆಲ್ಲಗೆ ಮೆಲ್ಲಗೆ.
*****
ಮೂಲ: ವಿಲಿಯಂ ಬಟ್ಲರ್ ಏಟ್ಸ್
ಹಕ್ಕಿ ಮಿಡುಕುತಿದೆ ಗಾಳಿಗೆ,
ಯೋಚನೆ, ಎಲ್ಲಿಗೊ ಅರಿಯೆ.
ಬೀಜ ತುಡಿಯುತಿದೆ ಬಸಿರಿಗೆ.
ಮನಸಿನ ಮೇಲೆ, ಗೂಡಿನ ಮೇಲೆ
ರತಿಯಲಿ ಬಳಲುವ ತೊಡೆಗಳ ಮೇಲೆ
ಜಿನುಗಿ ಇಂಗುತಿದೆ ಅದೇ ಪ್ರಶಾಂತತೆ
ಮೆಲ್ಲಗೆ ಮೆಲ್ಲಗೆ ಮೆಲ್ಲಗೆ.
*****
ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…
ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…
ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…
"Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…
ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…