Home / ಲೇಖನ / ಇತರೆ / ಹೃದಯಕ್ಕೆ ಸಂಜೀವನಿ

ಹೃದಯಕ್ಕೆ ಸಂಜೀವನಿ

ಹೃದಯ ಒಂದು ಸೂಕ್ಷ್ಮ ಅಂಗ. ಇದರ ರಕ್ತನಾಳಗಳಿಗೆ ಸಂಬಂಧಿಸಿದ ಕಾಯಿಲೆಗಳಿದ್ದರೆ ಲಕ್ಷಾಂತರ ಹಣ ಖರ್‍ಚು ಮಾಡಬೇಕಾಗುತ್ತದೆ. ಇಂಥಹ ಹೃದಯದ ರಕ್ತ ನಾಳಗಳಿಗೆ ಆಯುರ್‍ವೇದ ಚಿಕಿತ್ಸೆಯೊಂದು ರೂಪು ತಳೆದಿದೆ. ಸಂಜೀವಿನಿ ಹಾರ್‍ಟ್‌ಕೇರ್ ಫೌಂಡೇಶನ್ನಿನಲ್ಲಿ ಸು. ೩ ವರ್ಷಗಳಿಂದ ಹೃದಯ ರಕ್ತನಾಳ ಸಂಬಂಧಿ ರೋಗಕ್ಕೆ ಯಶಸ್ವಿಯಾಗಿ ಆಯುರ್‍ವೇದ ಚಿಕಿತ್ಸೆಯನ್ನು ನೀಡುತ್ತ ಬಂದಿದ್ದು ಈಗಾಗಲೇ ಸು. ೭,೦೦೦ ಕ್ಕೂ ಅಧಿಕ ರೋಗಿಗಳು ಇದರ ಚಿಕಿತ್ಸೆಯನ್ನು ಪಡೆದುಕೊಂಡಿದ್ದಾರೆ. ಸಂಜೀವಿನಿಯಲ್ಲಿ ನುರಿತ ವೈದ್ಯರು ರೋಗಿಗಳಿಗೆ ಸಂಪೂರ್ಣ ಜೀವನ ಶೈಲಿ ಬದಲಾವಣೆ ಬಗ್ಗೆ ಸಂಪೂರ್ಣ ತಿಳುವಳಿಕೆಯನ್ನು ನೀಡುತ್ತಾರೆ. ಈ ಔಷಧಿಯನ್ನು ಉಪಯೋಗಿಸಿದರೆ ರಕ್ತನಾಳಗಳಲ್ಲಿ ರಕ್ತವು ಸರಾಗವಾಗಿ ಸಂಚರಿಸುವಂತೆ ಮಾಡುತ್ತದೆ. ರಕ್ತಸಂಚಾರಕ್ಕೆ ತೊಂದರೆ ಉಂಟು ಮಾಡುವ ಅಡೆತಡೆಗಳನ್ನು ಕೆಲವು ಸಮಯದ ನಂತರ ಪರಿಹಾರಗೊಳಿಸುತ್ತದೆ. ಚಿಕಿತ್ಸೆಯಲ್ಲಿ ಉಪಯೋಗಿಸುವ ಆಯುರ್ವೇದ ಔಷಧವು ಭಾರತ ಸರಕಾರದಿಂದ ಅಂಗೀಕರಿಸಲ್ಪಟ್ಟಿದೆ. ಸಂಜೀವಿನಿಯ ಈ ವಿಶಿಷ್ಟ ಚಿಕಿತ್ಸಾ ಕ್ರಮವನ್ನು ಭಾರತದ ರಾಷ್ಟ್ರಪತಿಗಳು ಗುರುತಿಸಿ ಶ್ಲಾಫಿಸಿದ್ದಾರೆ. ಸಂಜೀವಿನಿಯಲ್ಲಿ ಆಂಜಿಯೋಗ್ರಾಫಿಗೆ ಪರ್‍ಯಾಯವಾಗಿ ವಿಶಿಷ್ಟವಾದ ಸಾಧನದಿಂದ ಹೃದಯದ ಬಗ್ಗೆ ಸಂಪೂಟ್ಣ ಮಾಹಿತಿಯನ್ನು ಅತಿಕಡಿಮೆ ಖರ್‍ಚಿನಲ್ಲಿ ಪಡೆಯಬಹುದು.

ಸಂಜೀವಿನಿ ಚಿಕಿತ್ಸಾ ಕ್ರಮದ ವೃಶಿಷ್ಟಗಳು

೧) ಯಾವುದೇ ದುಪ್ಪರಿಣಾಮಗಳಿಲ್ಲ
೨) ರೋಗ ಮರುಕಳಿಸುವ ಸಾಧ್ಯತೆ ಇಲ್ಲ.
೩) ಅತಿ ಕಡಿಮೆ ಖರ್‍ಚಾಗುತ್ತದೆ.
೪) ಮಧುಮೆಹಗಳಿಗೆ ಈ ಚಿಕಿತ್ಸಾ ಕ್ರಮವು ಇಂದು ವರದಾನವೆಂದೆ ಹೇಳಬಹುದು.
೫) ಪ್ರತಿಯೊಬ್ಬರಿಗೂ ಆಹಾರ ಸೇವನೆ ಬಗ್ಗೆ ದೈಹಿಕ ವ್ಯಾಯಾಮದ ಬಗ್ಗೆ ಯೋಗಾಸನಗಳ ಬಗ್ಗೆ ಸಂಪೂರ್‍ಣ ಮಾಹಿತಿ ಮತ್ತು ತಿಳುವಳಿಕೆಯನ್ನು ನೀಡಲಾಗುವುದು. ಹೆಚ್ಚಿನ ವಿವರಗಳಿಗೆ ಈ ಕೆಳಗಿನ ವಿಳಾಸಕ್ಕೆ ಸಂಪರ್ಕಿಸಿರಿ

ಸಂಜೀವಿನಿ ಹಾರ್ಟ್ ಕೇರ್ ಪೌಂಡೇಶನ್,
೧೫ ಕ್ರೆಸೆಂಟ್ ರಸ್ತೆ ಕುಮಾರ ಪಾರ್ಕ್ ಈಸ್ಟ್,
ಶಿವಾನಂದ ಸರ್ಕಲ್‌ ಹತ್ತಿರ
ಬೆಂಗಳೂರ ದೂ. ವಾ ೨೨೨೦೧೫೯೫ , ೫೧೧೩೮೫೯೫, ೯೮೪೪೦೨೩೪೦೯
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...