Home / ಲೇಖನ / ಇತರೆ / ಹೃದಯಕ್ಕೆ ಸಂಜೀವನಿ

ಹೃದಯಕ್ಕೆ ಸಂಜೀವನಿ

ಹೃದಯ ಒಂದು ಸೂಕ್ಷ್ಮ ಅಂಗ. ಇದರ ರಕ್ತನಾಳಗಳಿಗೆ ಸಂಬಂಧಿಸಿದ ಕಾಯಿಲೆಗಳಿದ್ದರೆ ಲಕ್ಷಾಂತರ ಹಣ ಖರ್‍ಚು ಮಾಡಬೇಕಾಗುತ್ತದೆ. ಇಂಥಹ ಹೃದಯದ ರಕ್ತ ನಾಳಗಳಿಗೆ ಆಯುರ್‍ವೇದ ಚಿಕಿತ್ಸೆಯೊಂದು ರೂಪು ತಳೆದಿದೆ. ಸಂಜೀವಿನಿ ಹಾರ್‍ಟ್‌ಕೇರ್ ಫೌಂಡೇಶನ್ನಿನಲ್ಲಿ ಸು. ೩ ವರ್ಷಗಳಿಂದ ಹೃದಯ ರಕ್ತನಾಳ ಸಂಬಂಧಿ ರೋಗಕ್ಕೆ ಯಶಸ್ವಿಯಾಗಿ ಆಯುರ್‍ವೇದ ಚಿಕಿತ್ಸೆಯನ್ನು ನೀಡುತ್ತ ಬಂದಿದ್ದು ಈಗಾಗಲೇ ಸು. ೭,೦೦೦ ಕ್ಕೂ ಅಧಿಕ ರೋಗಿಗಳು ಇದರ ಚಿಕಿತ್ಸೆಯನ್ನು ಪಡೆದುಕೊಂಡಿದ್ದಾರೆ. ಸಂಜೀವಿನಿಯಲ್ಲಿ ನುರಿತ ವೈದ್ಯರು ರೋಗಿಗಳಿಗೆ ಸಂಪೂರ್ಣ ಜೀವನ ಶೈಲಿ ಬದಲಾವಣೆ ಬಗ್ಗೆ ಸಂಪೂರ್ಣ ತಿಳುವಳಿಕೆಯನ್ನು ನೀಡುತ್ತಾರೆ. ಈ ಔಷಧಿಯನ್ನು ಉಪಯೋಗಿಸಿದರೆ ರಕ್ತನಾಳಗಳಲ್ಲಿ ರಕ್ತವು ಸರಾಗವಾಗಿ ಸಂಚರಿಸುವಂತೆ ಮಾಡುತ್ತದೆ. ರಕ್ತಸಂಚಾರಕ್ಕೆ ತೊಂದರೆ ಉಂಟು ಮಾಡುವ ಅಡೆತಡೆಗಳನ್ನು ಕೆಲವು ಸಮಯದ ನಂತರ ಪರಿಹಾರಗೊಳಿಸುತ್ತದೆ. ಚಿಕಿತ್ಸೆಯಲ್ಲಿ ಉಪಯೋಗಿಸುವ ಆಯುರ್ವೇದ ಔಷಧವು ಭಾರತ ಸರಕಾರದಿಂದ ಅಂಗೀಕರಿಸಲ್ಪಟ್ಟಿದೆ. ಸಂಜೀವಿನಿಯ ಈ ವಿಶಿಷ್ಟ ಚಿಕಿತ್ಸಾ ಕ್ರಮವನ್ನು ಭಾರತದ ರಾಷ್ಟ್ರಪತಿಗಳು ಗುರುತಿಸಿ ಶ್ಲಾಫಿಸಿದ್ದಾರೆ. ಸಂಜೀವಿನಿಯಲ್ಲಿ ಆಂಜಿಯೋಗ್ರಾಫಿಗೆ ಪರ್‍ಯಾಯವಾಗಿ ವಿಶಿಷ್ಟವಾದ ಸಾಧನದಿಂದ ಹೃದಯದ ಬಗ್ಗೆ ಸಂಪೂಟ್ಣ ಮಾಹಿತಿಯನ್ನು ಅತಿಕಡಿಮೆ ಖರ್‍ಚಿನಲ್ಲಿ ಪಡೆಯಬಹುದು.

ಸಂಜೀವಿನಿ ಚಿಕಿತ್ಸಾ ಕ್ರಮದ ವೃಶಿಷ್ಟಗಳು

೧) ಯಾವುದೇ ದುಪ್ಪರಿಣಾಮಗಳಿಲ್ಲ
೨) ರೋಗ ಮರುಕಳಿಸುವ ಸಾಧ್ಯತೆ ಇಲ್ಲ.
೩) ಅತಿ ಕಡಿಮೆ ಖರ್‍ಚಾಗುತ್ತದೆ.
೪) ಮಧುಮೆಹಗಳಿಗೆ ಈ ಚಿಕಿತ್ಸಾ ಕ್ರಮವು ಇಂದು ವರದಾನವೆಂದೆ ಹೇಳಬಹುದು.
೫) ಪ್ರತಿಯೊಬ್ಬರಿಗೂ ಆಹಾರ ಸೇವನೆ ಬಗ್ಗೆ ದೈಹಿಕ ವ್ಯಾಯಾಮದ ಬಗ್ಗೆ ಯೋಗಾಸನಗಳ ಬಗ್ಗೆ ಸಂಪೂರ್‍ಣ ಮಾಹಿತಿ ಮತ್ತು ತಿಳುವಳಿಕೆಯನ್ನು ನೀಡಲಾಗುವುದು. ಹೆಚ್ಚಿನ ವಿವರಗಳಿಗೆ ಈ ಕೆಳಗಿನ ವಿಳಾಸಕ್ಕೆ ಸಂಪರ್ಕಿಸಿರಿ

ಸಂಜೀವಿನಿ ಹಾರ್ಟ್ ಕೇರ್ ಪೌಂಡೇಶನ್,
೧೫ ಕ್ರೆಸೆಂಟ್ ರಸ್ತೆ ಕುಮಾರ ಪಾರ್ಕ್ ಈಸ್ಟ್,
ಶಿವಾನಂದ ಸರ್ಕಲ್‌ ಹತ್ತಿರ
ಬೆಂಗಳೂರ ದೂ. ವಾ ೨೨೨೦೧೫೯೫ , ೫೧೧೩೮೫೯೫, ೯೮೪೪೦೨೩೪೦೯
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...