Home / ಲೇಖನ / ಇತರೆ / ಹೃದಯಕ್ಕೆ ಸಂಜೀವನಿ

ಹೃದಯಕ್ಕೆ ಸಂಜೀವನಿ

ಹೃದಯ ಒಂದು ಸೂಕ್ಷ್ಮ ಅಂಗ. ಇದರ ರಕ್ತನಾಳಗಳಿಗೆ ಸಂಬಂಧಿಸಿದ ಕಾಯಿಲೆಗಳಿದ್ದರೆ ಲಕ್ಷಾಂತರ ಹಣ ಖರ್‍ಚು ಮಾಡಬೇಕಾಗುತ್ತದೆ. ಇಂಥಹ ಹೃದಯದ ರಕ್ತ ನಾಳಗಳಿಗೆ ಆಯುರ್‍ವೇದ ಚಿಕಿತ್ಸೆಯೊಂದು ರೂಪು ತಳೆದಿದೆ. ಸಂಜೀವಿನಿ ಹಾರ್‍ಟ್‌ಕೇರ್ ಫೌಂಡೇಶನ್ನಿನಲ್ಲಿ ಸು. ೩ ವರ್ಷಗಳಿಂದ ಹೃದಯ ರಕ್ತನಾಳ ಸಂಬಂಧಿ ರೋಗಕ್ಕೆ ಯಶಸ್ವಿಯಾಗಿ ಆಯುರ್‍ವೇದ ಚಿಕಿತ್ಸೆಯನ್ನು ನೀಡುತ್ತ ಬಂದಿದ್ದು ಈಗಾಗಲೇ ಸು. ೭,೦೦೦ ಕ್ಕೂ ಅಧಿಕ ರೋಗಿಗಳು ಇದರ ಚಿಕಿತ್ಸೆಯನ್ನು ಪಡೆದುಕೊಂಡಿದ್ದಾರೆ. ಸಂಜೀವಿನಿಯಲ್ಲಿ ನುರಿತ ವೈದ್ಯರು ರೋಗಿಗಳಿಗೆ ಸಂಪೂರ್ಣ ಜೀವನ ಶೈಲಿ ಬದಲಾವಣೆ ಬಗ್ಗೆ ಸಂಪೂರ್ಣ ತಿಳುವಳಿಕೆಯನ್ನು ನೀಡುತ್ತಾರೆ. ಈ ಔಷಧಿಯನ್ನು ಉಪಯೋಗಿಸಿದರೆ ರಕ್ತನಾಳಗಳಲ್ಲಿ ರಕ್ತವು ಸರಾಗವಾಗಿ ಸಂಚರಿಸುವಂತೆ ಮಾಡುತ್ತದೆ. ರಕ್ತಸಂಚಾರಕ್ಕೆ ತೊಂದರೆ ಉಂಟು ಮಾಡುವ ಅಡೆತಡೆಗಳನ್ನು ಕೆಲವು ಸಮಯದ ನಂತರ ಪರಿಹಾರಗೊಳಿಸುತ್ತದೆ. ಚಿಕಿತ್ಸೆಯಲ್ಲಿ ಉಪಯೋಗಿಸುವ ಆಯುರ್ವೇದ ಔಷಧವು ಭಾರತ ಸರಕಾರದಿಂದ ಅಂಗೀಕರಿಸಲ್ಪಟ್ಟಿದೆ. ಸಂಜೀವಿನಿಯ ಈ ವಿಶಿಷ್ಟ ಚಿಕಿತ್ಸಾ ಕ್ರಮವನ್ನು ಭಾರತದ ರಾಷ್ಟ್ರಪತಿಗಳು ಗುರುತಿಸಿ ಶ್ಲಾಫಿಸಿದ್ದಾರೆ. ಸಂಜೀವಿನಿಯಲ್ಲಿ ಆಂಜಿಯೋಗ್ರಾಫಿಗೆ ಪರ್‍ಯಾಯವಾಗಿ ವಿಶಿಷ್ಟವಾದ ಸಾಧನದಿಂದ ಹೃದಯದ ಬಗ್ಗೆ ಸಂಪೂಟ್ಣ ಮಾಹಿತಿಯನ್ನು ಅತಿಕಡಿಮೆ ಖರ್‍ಚಿನಲ್ಲಿ ಪಡೆಯಬಹುದು.

ಸಂಜೀವಿನಿ ಚಿಕಿತ್ಸಾ ಕ್ರಮದ ವೃಶಿಷ್ಟಗಳು

೧) ಯಾವುದೇ ದುಪ್ಪರಿಣಾಮಗಳಿಲ್ಲ
೨) ರೋಗ ಮರುಕಳಿಸುವ ಸಾಧ್ಯತೆ ಇಲ್ಲ.
೩) ಅತಿ ಕಡಿಮೆ ಖರ್‍ಚಾಗುತ್ತದೆ.
೪) ಮಧುಮೆಹಗಳಿಗೆ ಈ ಚಿಕಿತ್ಸಾ ಕ್ರಮವು ಇಂದು ವರದಾನವೆಂದೆ ಹೇಳಬಹುದು.
೫) ಪ್ರತಿಯೊಬ್ಬರಿಗೂ ಆಹಾರ ಸೇವನೆ ಬಗ್ಗೆ ದೈಹಿಕ ವ್ಯಾಯಾಮದ ಬಗ್ಗೆ ಯೋಗಾಸನಗಳ ಬಗ್ಗೆ ಸಂಪೂರ್‍ಣ ಮಾಹಿತಿ ಮತ್ತು ತಿಳುವಳಿಕೆಯನ್ನು ನೀಡಲಾಗುವುದು. ಹೆಚ್ಚಿನ ವಿವರಗಳಿಗೆ ಈ ಕೆಳಗಿನ ವಿಳಾಸಕ್ಕೆ ಸಂಪರ್ಕಿಸಿರಿ

ಸಂಜೀವಿನಿ ಹಾರ್ಟ್ ಕೇರ್ ಪೌಂಡೇಶನ್,
೧೫ ಕ್ರೆಸೆಂಟ್ ರಸ್ತೆ ಕುಮಾರ ಪಾರ್ಕ್ ಈಸ್ಟ್,
ಶಿವಾನಂದ ಸರ್ಕಲ್‌ ಹತ್ತಿರ
ಬೆಂಗಳೂರ ದೂ. ವಾ ೨೨೨೦೧೫೯೫ , ೫೧೧೩೮೫೯೫, ೯೮೪೪೦೨೩೪೦೯
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...