Home / ಲೇಖನ / ಇತರೆ / ಹೃದಯಕ್ಕೆ ಸಂಜೀವನಿ

ಹೃದಯಕ್ಕೆ ಸಂಜೀವನಿ

ಹೃದಯ ಒಂದು ಸೂಕ್ಷ್ಮ ಅಂಗ. ಇದರ ರಕ್ತನಾಳಗಳಿಗೆ ಸಂಬಂಧಿಸಿದ ಕಾಯಿಲೆಗಳಿದ್ದರೆ ಲಕ್ಷಾಂತರ ಹಣ ಖರ್‍ಚು ಮಾಡಬೇಕಾಗುತ್ತದೆ. ಇಂಥಹ ಹೃದಯದ ರಕ್ತ ನಾಳಗಳಿಗೆ ಆಯುರ್‍ವೇದ ಚಿಕಿತ್ಸೆಯೊಂದು ರೂಪು ತಳೆದಿದೆ. ಸಂಜೀವಿನಿ ಹಾರ್‍ಟ್‌ಕೇರ್ ಫೌಂಡೇಶನ್ನಿನಲ್ಲಿ ಸು. ೩ ವರ್ಷಗಳಿಂದ ಹೃದಯ ರಕ್ತನಾಳ ಸಂಬಂಧಿ ರೋಗಕ್ಕೆ ಯಶಸ್ವಿಯಾಗಿ ಆಯುರ್‍ವೇದ ಚಿಕಿತ್ಸೆಯನ್ನು ನೀಡುತ್ತ ಬಂದಿದ್ದು ಈಗಾಗಲೇ ಸು. ೭,೦೦೦ ಕ್ಕೂ ಅಧಿಕ ರೋಗಿಗಳು ಇದರ ಚಿಕಿತ್ಸೆಯನ್ನು ಪಡೆದುಕೊಂಡಿದ್ದಾರೆ. ಸಂಜೀವಿನಿಯಲ್ಲಿ ನುರಿತ ವೈದ್ಯರು ರೋಗಿಗಳಿಗೆ ಸಂಪೂರ್ಣ ಜೀವನ ಶೈಲಿ ಬದಲಾವಣೆ ಬಗ್ಗೆ ಸಂಪೂರ್ಣ ತಿಳುವಳಿಕೆಯನ್ನು ನೀಡುತ್ತಾರೆ. ಈ ಔಷಧಿಯನ್ನು ಉಪಯೋಗಿಸಿದರೆ ರಕ್ತನಾಳಗಳಲ್ಲಿ ರಕ್ತವು ಸರಾಗವಾಗಿ ಸಂಚರಿಸುವಂತೆ ಮಾಡುತ್ತದೆ. ರಕ್ತಸಂಚಾರಕ್ಕೆ ತೊಂದರೆ ಉಂಟು ಮಾಡುವ ಅಡೆತಡೆಗಳನ್ನು ಕೆಲವು ಸಮಯದ ನಂತರ ಪರಿಹಾರಗೊಳಿಸುತ್ತದೆ. ಚಿಕಿತ್ಸೆಯಲ್ಲಿ ಉಪಯೋಗಿಸುವ ಆಯುರ್ವೇದ ಔಷಧವು ಭಾರತ ಸರಕಾರದಿಂದ ಅಂಗೀಕರಿಸಲ್ಪಟ್ಟಿದೆ. ಸಂಜೀವಿನಿಯ ಈ ವಿಶಿಷ್ಟ ಚಿಕಿತ್ಸಾ ಕ್ರಮವನ್ನು ಭಾರತದ ರಾಷ್ಟ್ರಪತಿಗಳು ಗುರುತಿಸಿ ಶ್ಲಾಫಿಸಿದ್ದಾರೆ. ಸಂಜೀವಿನಿಯಲ್ಲಿ ಆಂಜಿಯೋಗ್ರಾಫಿಗೆ ಪರ್‍ಯಾಯವಾಗಿ ವಿಶಿಷ್ಟವಾದ ಸಾಧನದಿಂದ ಹೃದಯದ ಬಗ್ಗೆ ಸಂಪೂಟ್ಣ ಮಾಹಿತಿಯನ್ನು ಅತಿಕಡಿಮೆ ಖರ್‍ಚಿನಲ್ಲಿ ಪಡೆಯಬಹುದು.

ಸಂಜೀವಿನಿ ಚಿಕಿತ್ಸಾ ಕ್ರಮದ ವೃಶಿಷ್ಟಗಳು

೧) ಯಾವುದೇ ದುಪ್ಪರಿಣಾಮಗಳಿಲ್ಲ
೨) ರೋಗ ಮರುಕಳಿಸುವ ಸಾಧ್ಯತೆ ಇಲ್ಲ.
೩) ಅತಿ ಕಡಿಮೆ ಖರ್‍ಚಾಗುತ್ತದೆ.
೪) ಮಧುಮೆಹಗಳಿಗೆ ಈ ಚಿಕಿತ್ಸಾ ಕ್ರಮವು ಇಂದು ವರದಾನವೆಂದೆ ಹೇಳಬಹುದು.
೫) ಪ್ರತಿಯೊಬ್ಬರಿಗೂ ಆಹಾರ ಸೇವನೆ ಬಗ್ಗೆ ದೈಹಿಕ ವ್ಯಾಯಾಮದ ಬಗ್ಗೆ ಯೋಗಾಸನಗಳ ಬಗ್ಗೆ ಸಂಪೂರ್‍ಣ ಮಾಹಿತಿ ಮತ್ತು ತಿಳುವಳಿಕೆಯನ್ನು ನೀಡಲಾಗುವುದು. ಹೆಚ್ಚಿನ ವಿವರಗಳಿಗೆ ಈ ಕೆಳಗಿನ ವಿಳಾಸಕ್ಕೆ ಸಂಪರ್ಕಿಸಿರಿ

ಸಂಜೀವಿನಿ ಹಾರ್ಟ್ ಕೇರ್ ಪೌಂಡೇಶನ್,
೧೫ ಕ್ರೆಸೆಂಟ್ ರಸ್ತೆ ಕುಮಾರ ಪಾರ್ಕ್ ಈಸ್ಟ್,
ಶಿವಾನಂದ ಸರ್ಕಲ್‌ ಹತ್ತಿರ
ಬೆಂಗಳೂರ ದೂ. ವಾ ೨೨೨೦೧೫೯೫ , ೫೧೧೩೮೫೯೫, ೯೮೪೪೦೨೩೪೦೯
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...