Home / ಲೇಖನ / ವಿಜ್ಞಾನ / ಸ್ಮಾರ್‍ಟ್ ಮೆಟೀರಿಯಲ್ಸ್

ಸ್ಮಾರ್‍ಟ್ ಮೆಟೀರಿಯಲ್ಸ್

ದೇಹದೊಳಗಿನ ಮೂಳೆ, ರಕ್ತನಾಳ, ಇತರೆ ಚರ್‍ಮಕ್ಕೆ ಸಂಬಂಧಿಸಿದಂತೆ ಅಂಗಾಂಗಳು ಸಿಥಿಲಗೊಂಡಾಗ ಅವುಗಳ ಬದಲಿಗೆ ಬೇರೆ ಅಂಗಗಳನ್ನು ಜೋಡಿಸುವ ಪರಿಕರಗಳಿಗೆ ಸ್ಮಾರ್ಟ್‌ ಮೆಟೀರಿಯಲ್ಸ್, ಎಂದು ಕರೆಯುತ್ತಾರೆ. ಕೆಲವರಿಗೆ ಧ್ವನಿನಾಳಗಳನ್ನು ತೆಗೆದು ಹಾಕಲಾಗುತ್ತದೆ. ಅಂತವರಿಗೆ ಕೃತಕ ಧ್ವನಿನಾಳ ವರವಾಗಿ ಬಂದಿದೆ. ಮಾನವನ ದೇಹದ ಅಳವಡಿಕೆ ಅಥವಾ Implant ಗಳು ಗಟ್ಟಿಮುಟ್ಟಾಗಿರಬೇಕು. ದೇಹಕ್ಕೆ ಅದರಿಂದ ಯಾವದೇ ದುಷ್ಪರಿಣಾಮ ಆಗಬಾರದು. ಅದು ದೇಹಕ್ಕೆ ಲಗತ್ತಾಗಿ ಹೊಂದಿಕೊಂಡು ಕಾರ್ಯ ನಿರ್ವಹಿಸಬೇಕಾಗುತ್ತದೆ. ಇದರಲ್ಲಿ “ನಿಟಿಲಾನ್’ ಎಂಬ ಮಿಶ್ರವು ವಿಶೇಷವೆನಿಸಿದೆ. ಕೋಣೆಯ ತಾಪಮಾನಕ್ಕೆ ಮಾನವ ದೇಹದ ಶಾಖಕ್ಕೂ ಗಣನೀಯವಾಗಿ ಆಕಾರ ಬದಲಾಯಿಸುತ್ತದೆ. ಆದ್ದರಿಂದ ಮಾನವನ Intravascular stent ಗಳಿಗೆ ಇದನ್ನು ಬಳೆಸುವುದು ಸೂಕ್ತವೆಂದು ಬಗೆದು ಇದರಿಂದ ದೇಹದೊಳಗಿನ ಶಿಥಿಲ ಅಂಗಗಳನ್ನು ತಯಾರಿಸಿ ಸೇರಿಸಲಾಗುತ್ತದೆ. ಟೈಟಾನಿಯಮ್, ಎಂಬ ಧಾತು ಕೃತಕ ಹಲ್ಲು ಜೋಡಣೆಗೆ ಸೂಕ್ತವೆಂದು ಕಂಡುಕೊಳ್ಳಲಾಗಿದೆ. ದಂತ ಅಳವಡಿಕೆಗಾಗಿ ಇದು ವ್ಯಾಪಕ ಬಳಕೆಯಲ್ಲಿದೆ. ಇದರಂತೆ ಮಂಡಿಚಿಪ್ಪು, ಕೀಲುಗಳು ಇತರೆ ದೇಹದೊಳಗಿನ ಅಂಗಾಂಗಗಳು ರೋಗ ಗ್ರಸ್ಥವಾದರೆ ಅವುಗಳನ್ನು ತೆರವುಗೊಳಿಸಿ ಈ ಸ್ಮಾರ್ಟ್‌ ಮೆಟೇರಿಯಲ್ಸ್ ಗಳನ್ನು ಜೋಡಿಸಲಾಗುತ್ತದೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...