ನವಿಲುಗರಿ..

ನವಿಲುಗರಿ..

* ಹಲವರು ನಡೆದು ನಡೆದು ದಾರಿ.

* ಸಿನಿಮಾ ನಟರಾಗುವ ಗುರಿ ಹೊಂದಿ, ಅದಕ್ಕಾಗಿ ಇಂದಿನಿಂದಲೇ ಒಳ್ಳೆಯ ಮೈಕಟ್ಟು, ಮಾತು, ಹಾಸ್ಯ, ಅನುಕರಣೆ ಇತ್ಯಾದಿ ಅಭ್ಯಾಸ ಮಾಡಿ.

* ಹಸಿಶುಂಠಿ, ಒಣ ಶುಂಠಿಯಿಂದ ಆರೋಗ್ಯ, ಸೌಂದರ್‍ಯ ವೃದ್ಧಿಗಾಗಿ, ನಿತ್ಯ ಆಹಾರದಲ್ಲಿ ಬಳಸಿ.

* ತಿರುಪತಿ ತಿಮ್ಮಪ್ಪನ ಹೆಸರಿನಲ್ಲಿ ೫,೫೦೦ ಕೇಜಿ ಚಿನ್ನವಿದೆ. ಅದನ್ನು ವಿವಿಧ ಬ್ಯಾಂಕಿನಲ್ಲಿಟ್ಟಿರುವರು. ವರ್ಷಕ್ಕೆ ೮೦ ಕೇಜಿ ಚಿನ್ನ ಬಡ್ಡಿಯಾಗಿ ಬರುವುದು.

* ಕ್ರಿಸ್ತ ಶಕ ೫ನೆಯ ಶತಮಾನದಲ್ಲಿ ಚೀನಾದ ತತ್ವಜ್ಞಾನಿಗಳಾದ ಗೊಂಗುಬನ್ (ಲುಬನ್) ಮೋದಿ (ಮೋಝಿ) ಅವರು ಗಾಳಿ ಪಟವನ್ನು ಕಂಡು ಹಿಡಿದರು.

* ಶುಂಠಿ ಸುವಾಸನೆ, ರುಚಿ, ಹಸಿವು ವೃದ್ಧಿಸುವುದು.

* ದಿನಾಂಕ ೦೨-೦೮-೧೭೧೫ರಂದು ಪ್ರಸಾದವೆಂದು ಲಡ್ಡು ನೀಡುವ ಸಂಪ್ರದಾಯವು ತಿರುಪತಿ ದೇವಸ್ಥಾನದಲ್ಲಿ ಮೊದಲಾಯಿತು. ಈ ಸಂಪ್ರದಾಯಕ್ಕೆ ಈಗ ೩೦೦ ವರ್ಷಗಳು ವರ್ಷಕ್ಕೆ ಬರೀ ಲಡ್ಡಿನಿಂದಲೇ ೧೯೦ ಕೋಟಿ ರೂಪಾಯಿ ಬರುತ್ತಿದೆ.

* ಕನ್ನಡಕ್ಕೊಬ್ಬರೇ ಕೈಲಾಸಂ ಅವರು ದಿನಾಂಕ ೨೯-೦೭-೧೮೮೫ರಂದು ಮೈಸೂರಿನಲ್ಲಿ ಹುಟ್ಟಿದರು. ಇವರ ತಂದೆ-ತಮಿಳುನಾಡಿನ ಜಸ್ಟೀಸ್ ತ್ಯಾಗರಾಜ ಪರಮಶಿವ ಅಯ್ಯರ್, ತಾಯಿ- ಕಮಲಮ್ಮ.

* ಒಣ ಶುಂಠಿ ಹಾಲಿನಲ್ಲಿ ಹಾಕಿ ಕುದಿಸಿ, ಬೆಲ್ಲದೊಂದಿಗೆ ಕಲಿಸಿ ನಿತ್ಯ ಕುಡಿಯುವುದರಿಂದ ಗಂಟಲು ನೋವು, ಕೆಮ್ಮು, ಕಫ, ನಿವಾರಣೆಯಾಗುವುದು.

* ಕಳ್ಳಿ ಗಿಡಕ್ಕೆ ಎಲೆಗಳಿಲ್ಲ!

* ಸೋಡಿಯಂನಿಂದ ಕಂದು- ಕಬ್ಬಿಣದಿಂದ ಕೆಂಪು ಬಣ್ಣ ಪೊಟಾಸಿಯಂನಿಂದ ಹಳದಿ- ಮ್ಯಾಂಗನೀಸ್‌ನಿಂದ ಗುಲಾಬಿ ಬಣ್ಣ… ಹೀಗೆ ವಿವಿಧ ಬಣ್ಣಗಳಿಂದ ಶಿಲೆಗಳು ರೂಪುಗೊಳ್ಳಲಿದೆ.

* ಆಲ್ಬೇನಿಯಾದಲ್ಲಿ ಶೇಕಡ ೭೦% ರಷ್ಟು ಟರ್‍ಕಿಯಲ್ಲಿ ಶೇಕಡ ೯೮% ರಷ್ಟು ಮುಸ್ಲಿಮರಿದ್ದಾರೆ. ಇವು ಎರಡು ದೇಶಗಳೂ ಯುರೋಪ್‌ನಲ್ಲಿವೆ.

* ಜನಪ್ರಿಯ ಹಾಡುಗಾರ ಮನ್ನಾಡೆ ದಿನಾಂಕ ೦೧-೦೫-೧೯೧೯ ರಲ್ಲಿ ಕೋಲ್ಕತ್ತದಲ್ಲಿ ಜನಿಸಿದರು. ಇವರ ಹೆಸರು- ಪ್ರಬೋಧ ಚಂದ್ರ ಅಡ್ಡ ಹೆಸರು- ಮನ್ನಾ ಎಂದು. ೩,೫೦೦ ಹಾಡುಗಳನ್ನು ಸಿನಿಮಾದಲ್ಲಿ ಹಾಡಿದ್ದಾರೆ. ೨೦೦೭ರಲ್ಲಿ ಇವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಲಭಿಸಿತು. “ಜಿಮೊನೆರ್ ಜುಲ್ಲಾ ಘೋರೆ” ಎನ್ನುವುದು ಇವರ ಬಂಗಾಳಿ ಆತ್ಮಕಥೆ ಇದನ್ನು “ಮೆಮೊರೀಸ್ ಕಮ್ ಆಲೈವ್” ಎಂದು ಇಂಗ್ಲೀಷ್‌ಗೆ ಅನುವಾದಗೊಂಡಿದೆಯಲ್ಲದೆ ಹಿಂದಿ-ಮರಾಠಿಗೂ ಅನುವಾದವಾಗಿದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಾವೆ ನಮಗಾಗಿಸುವೆವೆಮ್ಮ ಕೋಟಲೆಯಂ

ಸಣ್ಣ ಕತೆ

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…