Home / ಲೇಖನ / ಇತರೆ / ನವಿಲುಗರಿ..

ನವಿಲುಗರಿ..

* ಹಲವರು ನಡೆದು ನಡೆದು ದಾರಿ.

* ಸಿನಿಮಾ ನಟರಾಗುವ ಗುರಿ ಹೊಂದಿ, ಅದಕ್ಕಾಗಿ ಇಂದಿನಿಂದಲೇ ಒಳ್ಳೆಯ ಮೈಕಟ್ಟು, ಮಾತು, ಹಾಸ್ಯ, ಅನುಕರಣೆ ಇತ್ಯಾದಿ ಅಭ್ಯಾಸ ಮಾಡಿ.

* ಹಸಿಶುಂಠಿ, ಒಣ ಶುಂಠಿಯಿಂದ ಆರೋಗ್ಯ, ಸೌಂದರ್‍ಯ ವೃದ್ಧಿಗಾಗಿ, ನಿತ್ಯ ಆಹಾರದಲ್ಲಿ ಬಳಸಿ.

* ತಿರುಪತಿ ತಿಮ್ಮಪ್ಪನ ಹೆಸರಿನಲ್ಲಿ ೫,೫೦೦ ಕೇಜಿ ಚಿನ್ನವಿದೆ. ಅದನ್ನು ವಿವಿಧ ಬ್ಯಾಂಕಿನಲ್ಲಿಟ್ಟಿರುವರು. ವರ್ಷಕ್ಕೆ ೮೦ ಕೇಜಿ ಚಿನ್ನ ಬಡ್ಡಿಯಾಗಿ ಬರುವುದು.

* ಕ್ರಿಸ್ತ ಶಕ ೫ನೆಯ ಶತಮಾನದಲ್ಲಿ ಚೀನಾದ ತತ್ವಜ್ಞಾನಿಗಳಾದ ಗೊಂಗುಬನ್ (ಲುಬನ್) ಮೋದಿ (ಮೋಝಿ) ಅವರು ಗಾಳಿ ಪಟವನ್ನು ಕಂಡು ಹಿಡಿದರು.

* ಶುಂಠಿ ಸುವಾಸನೆ, ರುಚಿ, ಹಸಿವು ವೃದ್ಧಿಸುವುದು.

* ದಿನಾಂಕ ೦೨-೦೮-೧೭೧೫ರಂದು ಪ್ರಸಾದವೆಂದು ಲಡ್ಡು ನೀಡುವ ಸಂಪ್ರದಾಯವು ತಿರುಪತಿ ದೇವಸ್ಥಾನದಲ್ಲಿ ಮೊದಲಾಯಿತು. ಈ ಸಂಪ್ರದಾಯಕ್ಕೆ ಈಗ ೩೦೦ ವರ್ಷಗಳು ವರ್ಷಕ್ಕೆ ಬರೀ ಲಡ್ಡಿನಿಂದಲೇ ೧೯೦ ಕೋಟಿ ರೂಪಾಯಿ ಬರುತ್ತಿದೆ.

* ಕನ್ನಡಕ್ಕೊಬ್ಬರೇ ಕೈಲಾಸಂ ಅವರು ದಿನಾಂಕ ೨೯-೦೭-೧೮೮೫ರಂದು ಮೈಸೂರಿನಲ್ಲಿ ಹುಟ್ಟಿದರು. ಇವರ ತಂದೆ-ತಮಿಳುನಾಡಿನ ಜಸ್ಟೀಸ್ ತ್ಯಾಗರಾಜ ಪರಮಶಿವ ಅಯ್ಯರ್, ತಾಯಿ- ಕಮಲಮ್ಮ.

* ಒಣ ಶುಂಠಿ ಹಾಲಿನಲ್ಲಿ ಹಾಕಿ ಕುದಿಸಿ, ಬೆಲ್ಲದೊಂದಿಗೆ ಕಲಿಸಿ ನಿತ್ಯ ಕುಡಿಯುವುದರಿಂದ ಗಂಟಲು ನೋವು, ಕೆಮ್ಮು, ಕಫ, ನಿವಾರಣೆಯಾಗುವುದು.

* ಕಳ್ಳಿ ಗಿಡಕ್ಕೆ ಎಲೆಗಳಿಲ್ಲ!

* ಸೋಡಿಯಂನಿಂದ ಕಂದು- ಕಬ್ಬಿಣದಿಂದ ಕೆಂಪು ಬಣ್ಣ ಪೊಟಾಸಿಯಂನಿಂದ ಹಳದಿ- ಮ್ಯಾಂಗನೀಸ್‌ನಿಂದ ಗುಲಾಬಿ ಬಣ್ಣ… ಹೀಗೆ ವಿವಿಧ ಬಣ್ಣಗಳಿಂದ ಶಿಲೆಗಳು ರೂಪುಗೊಳ್ಳಲಿದೆ.

* ಆಲ್ಬೇನಿಯಾದಲ್ಲಿ ಶೇಕಡ ೭೦% ರಷ್ಟು ಟರ್‍ಕಿಯಲ್ಲಿ ಶೇಕಡ ೯೮% ರಷ್ಟು ಮುಸ್ಲಿಮರಿದ್ದಾರೆ. ಇವು ಎರಡು ದೇಶಗಳೂ ಯುರೋಪ್‌ನಲ್ಲಿವೆ.

* ಜನಪ್ರಿಯ ಹಾಡುಗಾರ ಮನ್ನಾಡೆ ದಿನಾಂಕ ೦೧-೦೫-೧೯೧೯ ರಲ್ಲಿ ಕೋಲ್ಕತ್ತದಲ್ಲಿ ಜನಿಸಿದರು. ಇವರ ಹೆಸರು- ಪ್ರಬೋಧ ಚಂದ್ರ ಅಡ್ಡ ಹೆಸರು- ಮನ್ನಾ ಎಂದು. ೩,೫೦೦ ಹಾಡುಗಳನ್ನು ಸಿನಿಮಾದಲ್ಲಿ ಹಾಡಿದ್ದಾರೆ. ೨೦೦೭ರಲ್ಲಿ ಇವರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಲಭಿಸಿತು. “ಜಿಮೊನೆರ್ ಜುಲ್ಲಾ ಘೋರೆ” ಎನ್ನುವುದು ಇವರ ಬಂಗಾಳಿ ಆತ್ಮಕಥೆ ಇದನ್ನು “ಮೆಮೊರೀಸ್ ಕಮ್ ಆಲೈವ್” ಎಂದು ಇಂಗ್ಲೀಷ್‌ಗೆ ಅನುವಾದಗೊಂಡಿದೆಯಲ್ಲದೆ ಹಿಂದಿ-ಮರಾಠಿಗೂ ಅನುವಾದವಾಗಿದೆ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...