ತಾನು ಶವವಾಗಿ
ಯಾರಿಗೊ ಒಬ್ಬರಿಗೆ ವಶವಾಗಿ
ತನುವು ಹುಣ್ಣಾಗಿ
ಯಾರಿಗೊಬ್ಬರಿಗೆ ಹಣ್ಣಾಗಿ
ಯಾವತ್ತೂ ಮರುಭೂಮಿಯಾಗಿ
ಎಷ್ಟು ಮಂದಿಗೋ ಓಯಸಿಸ್ಸಾಗಿ
*****
Related Post
ಸಣ್ಣ ಕತೆ
-
ಕರಾಚಿ ಕಾರಣೋರು
ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…
-
ಜೋತಿಷ್ಯ
ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…
-
ನಿರಾಳ
ಮಂಗಳೂರಿನ ಟೌನ್ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…
-
ಮೃಗಜಲ
"People are trying to work towards a good quality of life for tomorrow instead of living for today, for many… Read more…
-
ನಿಂಗನ ನಂಬಿಗೆ
ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…