Home / ಲೇಖನ / ಇತರೆ / ಬಿಳಿಯ ಬಣ್ಣದ ಕತೆ

ಬಿಳಿಯ ಬಣ್ಣದ ಕತೆ

ಬಿಳಿಯ ಬಣ್ಣ ಬಿಳಿಯ ಬಟ್ಟೆ ಬರೆ ಇತ್ಯಾದಿಗಳಿಂದ ಕೆಲ ಸೋಂಕುಗಳು ಬರುತ್ತಿವೆಯೆಂದು ಬೆಂಗಳೂರಿನ ಖಾಸಗಿ ವೈದ್ಯ ಕಾಲೇಜಿನ ಎಡ್ಮಂಡ್ ಫರ್‍ನಾಂಡಿಸ್ ಅವರು ನಡೆಸಿದ ಸಂಶೋಧನೆಯಿಂದ ದೃಢಪಟ್ಟಿದೆ.

ಶ್ರೀಯುತರು ತಮ್ಮ ವರದಿಯನ್ನು ಕೇಂದ್ರ ಸರ್‍ಕಾರದ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಶೀಘ್ರ ನಿರ್‍ಧಾರ ಕೈಗೊಳ್ಳಬೇಕೆಂದು ಎಡ್ಮಂಡ್ ಫರ್‍ನಾಂಡಿಸ್ ಅಗ್ರಹಿಸಿದ್ದಾನೆ.

ಬಿಳಿ ಬಟ್ಟೆ ಬರೆ ಧರಿಸುವವರಿಗೊಂದು ಶಾಕ್ ನೀಡಿದ್ದಾನೆ ! ಬರೀ ಬಿಳಿ ಬಟ್ಟೆ ಧರಿಸುವುದರಿಂದ ವೃತ್ತಿಪರ ವೈದ್ಯರಾಗಲು ಮದರ್ ಥೇರಿಸಾ ಆಗಲು ಸಾಧ್ಯವಿಲ್ಲ. ರೋಗಿಗಳಿಗೆ ಭರವಸೆಯ ಉತ್ತಮ ಶೂಶ್ರೂಷೆ ನೀಡುವವರಾಗಿರಬೇಕು ಎಂದು ಶಿಫಾರಸ್ಸು ಕೂಡಾ ಮಾಡಿದ್ದಾನೆ.

ಶತ ಶತಮಾನಗಳಿಂದಲೂ ಬಿಳಿ ಬಟ್ಟೆ ಧರಿಸುವುದು ವಾಡಿಕೆ ಸಂಪ್ರದಾಯವಾಗಿ ಬಂದಿದೆ. ಈ ಬಿಳಿಯ ಬಟ್ಟೆಗಳೇ ವೈರಸ್‌ಗಳನ್ನು ಹರಡುತ್ತಿದೆಯೆಂಬುದು ಹಲವರಿಗೆ ತಿಳಿದಿರುವುದಿಲ್ಲ.

ವೈದ್ಯರು- ವಿದ್ಯಾರ್ಥಿಗಳು, ಆಸ್ಪತ್ರೆಯ ಸಿಬ್ಬಂದಿ, ಬರೀಯ ಬಿಳಿ ಬಟ್ಟೆ ಧರಿಸಿ ಎಲ್ಲ ಕಡೆ, ಹೊರ ಒಳಗೆ ಅಡ್ಡಾಡುವರು. ಇದರಿಂದಾಗಿ ಸೊಂಕುಗಳು ಹರಡಲು ರೋಗ ಉಲ್ಬಣಗೊಳ್ಳಲು ಕಾರಣವಾಗಿದೆಯೆಂದು ದೃಢ ಪಡಿಸಿರುವರು.

೨೦೦೭ ರಲ್ಲಿ ಯುನೈಟೆಡ್ ಕಿಂಗ್ ಡಮ್‌ನಲ್ಲಿ ನೀಳ ತೋಳಿನ ಕೋಟ್ ಧರಿಸುವುದನ್ನು ನಿಲ್ಲಿಸುವ ಬಗ್ಗೆ ನಿಷೇಧ ಹೇರುವ ನಿರ್ಧಾರ ಕೈ ಗೊಂಡಿರುವರು.

೨೦೦೯ ರಲ್ಲಿ ಅಮೇರಿಕ ವೈದ್ಯಕೀಯ ಸಂಸ್ಥೆ ಅದನ್ನು ಅನುಸರಿಸಲು ಮುಂದಾಯಿತು. ಆದರೆ ಪ್ರತಿರೋಧದ ಹಿನ್ನಲೆಯಲ್ಲಿ ಅಂಥ ನಿರ್‍ಧಾರ ಕೈಗೊಳ್ಳಲು ಸಾಧ್ಯವಾಗಲಿಲ್ಲ ಎಂದು ಎಡ್ಮಂಡ್ ಫರ್‍ನಾಂಡಿಸ್ ತಮ್ಮ ಸಂಶೋಧನೆಯಲ್ಲಿ ವಿವರಿಸಿದ್ದಾರೆ.

ಹೀಗೆ ಸಂಶೋಧನೆ ಕೈಗೊಳ್ಳುತ್ತಾ ಹೋದಂತೆಲ್ಲ ಹೊಸ ಹೊಸ ವಿಚಾರಗಳು ಹೊರ ಹೊಮ್ಮುತ್ತವೆ!

ನಾವು-ನೀವು ಎಲ್ಲರೂ ಸೇರಿ-ಎಡ್ಮಂಡ್ ಫರ್‍ನಾಂಡಿಸ್ ಅವರಿಗೆ ಆಲ್ ದಿ ಬೆಸ್ಟ್ ಹೇಳೋಣವಲ್ಲವೇ?
*****

Tagged:

Leave a Reply

Your email address will not be published. Required fields are marked *

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...

ಒಂದೊಂದೆ ನೀರ ಹನಿಗಳು ಮುಳಿಹುಲ್ಲಿನ ಮಾಡಿನಿಂದ ಜಿನುಗಿ ತೊಟ್ಟಿಕ್ಕಿ ಆತ ಹೊದ್ದ ಕಂಬಳಿಯ ನೆನೆಸಿ ಒಳನುಸುಳಿ ಆತನ ಕುಂಡೆಯ ಭಾಗವೆಲ್ಲಾ ಒದ್ದೆಯಾದ ಕಾರಣವೋ ಹೊತ್ತಿಗೆ ಮುಂಚೆ ಎಂದೂ ಏಳದ ಹೊಲಿಯಪ್ಪ ಅಂದು ದಡಬಡಿಸಿ ಎದ್ದ. ಆತ ಮಲಗಿದ ಕಡೆಯಲ್ಲಿ ನೆಲವೆಲ್ಲಾ ಅದಾಗಲೇ ಹಸಿಯಾಗಿತ್ತಲ್ಲ. ಹ...

ಅದು ರಾಷ್ಟೀಯ ಹೆದ್ದಾರಿ ಎನ್.ಎಚ್.೧೭. ಎಡೆಬಿಡದ ವಾಹನಗಳ ಸಂಚಾರ. ಮಧ್ಯೆ ಮಧ್ಯೆ ಅಪಾಯಕಾರಿ ತಿರುವುಗಳು. ಹೊಸಬರಿಗೆ ಅಪರಿಚಿತರಿಗೆ ಮುಂದೆ ತಿರುವು ಇದೆ ಎಂದು ತಿಳಿಯಲಾಗದ, ಅವಘಡವೇನಾದರೂ ಸಂಭವಿಸಿದರೆ ನೇರವಾಗಿ ಪ್ರಪಾತದ ಪಾಲಾಗುವ ಭಯವನ್ನು ಹೊಂದಿದ ಭೀಕರ ತಿರುವುಗಳನ್ನು ಹೊಂದಿದ ವಕ...