ಮಚ್ಚಬೇಡ. ಮರಳಿ ನರಕಕ್ಕೆರಗಿ,
ಕರ್ಮಕ್ಕೆ ಗುರಿಯಾಗಬೇಡ.
ನಿಶ್ಚಿಂತನಾಗಿ ನಿಜದಲ್ಲಿ
ಚಿತ್ತವ ಸುಯಿಧಾನವ ಮಾಡಿ,
ಲಿಂಗದಲ್ಲಿ ಮನ ಅಚ್ಚೊತ್ತಿದಂತಿರಿಸಿ,
ಕತ್ತಲೆಯನೆಕಳೆದು, ಬಚ್ಚಬರಿಯ ಬೆಳಗಿನೊಳಗೆ
ಓಲಾಡಿ ಸುಖಿಯಾಗೆಂದರು
ನಮ್ಮ ಅಪ್ಪಣ್ಣಪ್ರಿಯ ಚನ್ನಬಸವಣ್ಣಾ.
*****
ಮಚ್ಚಬೇಡ. ಮರಳಿ ನರಕಕ್ಕೆರಗಿ,
ಕರ್ಮಕ್ಕೆ ಗುರಿಯಾಗಬೇಡ.
ನಿಶ್ಚಿಂತನಾಗಿ ನಿಜದಲ್ಲಿ
ಚಿತ್ತವ ಸುಯಿಧಾನವ ಮಾಡಿ,
ಲಿಂಗದಲ್ಲಿ ಮನ ಅಚ್ಚೊತ್ತಿದಂತಿರಿಸಿ,
ಕತ್ತಲೆಯನೆಕಳೆದು, ಬಚ್ಚಬರಿಯ ಬೆಳಗಿನೊಳಗೆ
ಓಲಾಡಿ ಸುಖಿಯಾಗೆಂದರು
ನಮ್ಮ ಅಪ್ಪಣ್ಣಪ್ರಿಯ ಚನ್ನಬಸವಣ್ಣಾ.
*****