ನೆನವುತ್ತಿದೆ ಮನ.
ದುರ್ವಾಸನೆಗೆ ಹರಿವುತ್ತಿದೆ.
ಕೊನೆಕೊಂಬೆಗೆ ಎಳೆವುತ್ತಿದೆ.
ಕಟ್ಟಿಗೆ ನಿಲ್ಲದು- ಬಿಟ್ಟರೆ ಹೋಗದು.
ತನ್ನ ಇಚ್ಫೆಯಲಾಡುವ
ಮನವ ಕಟ್ಟಿಗೆ ತಂದು,
ಗೊತ್ತಿಗೆ ನಿಲ್ಲಿಸಿ,
ಬಚ್ಚಬರಿಯ ಬೆಳಗಿನೊಳಗೆ
ಓಲಾಡುವ ಶರಣರ ಪಾದದಲ್ಲಿ
ನಾ ಬೆಚ್ಚಂತಿದ್ದೆನಯ್ಯ
ಅಪ್ಪಣಪ್ರಿಯ ಚನ್ನಬಸವಣ್ಣಾ.
*****
Related Post
ಸಣ್ಣ ಕತೆ
-
ಮೈಥಿಲೀ
"ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…
-
ಕನಸುಗಳಿಗೆ ದಡಗಳಿರುದಿಲ್ಲ
ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…
-
ಶಾಕಿಂಗ್ ಪ್ರೇಮ ಪ್ರಕರಣ
ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…
-
ಎರಡು ರೆಕ್ಕೆಗಳು
ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…
-
ಅವರು ನಮ್ಮವರಲ್ಲ
ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…