Home / ಕವನ / ಕೋಲಾಟ / ಸ್ವಾಮಿ ಶಂಕರನಾ ನೆನೆದೇವೂ

ಸ್ವಾಮಿ ಶಂಕರನಾ ನೆನೆದೇವೂ

(ಅಡ್ಡ ಗುಣತದ ಪಡ)
ತಂದನಾನೋ ತಾನನಂದ್ರನಾನಾ
ತಂದನಾಽನೋ ತಾನನಾ || ೧ ||

ನವ್ಲ ರಾಯರ ಪಟ್ಣಕೇ ಬಂದರಿಬ್ರ ಕಲ್ಲಾರೂ
ನೆವಲಂತಿ ಕರ್ ದಾರೋ ಯೆಮ್ಮೆ ದಿಂಬವಾಗೇ || ೨ ||

ನಾಗಪ್ಪಾ ನಾದಾಗೇ ಹೋಗಪ್ಪಾ ಗುತ್ತೀಗೇ
ಬಾರಪ್ಪಾ ಶುಗ್ದೀ, ಬೆಲೆ ಮುಂದೇ
ನಾಗಮಂಡಲವೇ ಗಯಸೂನೋ || ನಾಗಪ್ಪಾ
ಮಂಡಲಕೇ, ನೀರಾ ಯರೆಶೂನೋ (ಯೆರೆಶೂನೆ) || ನಾಗಪ್ಪಾ
ಹುಲ್ಲಾನಾದೆಲ್ಲೀ ಬಯವಿಲ್ಲಾ || ೩ ||

ದಾಟಿರದಕೇ ವಿಶವಿಲ್ಲಾ || ನಾಗಪ್ಪಾ
ನಾಗಮಂಡಲವೇ ಗೆಯಸೂನೋ || ೪ ||

ತಂದನಂದಾನೋ ತಾನನಂದೆ, ನಾನಾರ
ತಂದನಂದಾನೇ ತಾನನಾನಾ || ೫ ||

ಸ್ವಾಮೀ, ನೆನವೆನೋ ಬೂಮಿಗೊಂದ ನೆನಿಯೋ
ಶಿವನೇ ಶಿವನಿಂಗಾ ಶರಣೋ || ೬ ||

ತಂದನ್ನೋ ನಾನೇ ತಾನನಂದೆ ನಾನಾರ
ತಂದನ್ನೇ ತಾನೇ ತಂದನಾನಾ || ೭ ||

ಸ್ವಾಮಿ ನೆನವೆನೋ ಬೂಮಿಯ ನೆನವೆನು
ಸ್ವಾಮಿ ಶಂಕರನಾ ನೆನೆವೆನೊ|| ೮ ||

ಸ್ವಾಮಿ ಶಂಕರನಾ ನೆನದಿಟ್ಟಲಾದೀದರೆ
ಬರದೀದ ಹಾಡೇ ಬರಲಂದೋ || (ಬೋರೆದ್ದೀ) ಬಂದಾರೇ || ೯ ||

ಶಲ್ಪ ಕೋಲು ಶಮನಾ ಮಯಲಲ್ಲಿ || ಮಯ್ಲಲ್ಲೀ ಶಲ್ಲೀದಾರೆ
ಮಲ್ಲಿಗೂವೊಂದೇ ಮುಡಿಯುವೆನೂ || (ಮುಡಿಯುವೆ) ಕಲವೇರಾ ಕಲವೇರಾ || ೧೦ ||

ಹಾಡು ತಪ್ಪಿದರೇ ನಗಬೇಡಿ || (ನಗಬೇಡಿ) ಕಲಬೇರಾ
ಹಾಡೀಗೆ ಜೆನಿಯಾ ಜನವಿಲ್ಲಾ || ಬಾವಾದೀರ || ೧೧ ||

ಹಾಡು ತಪ್ಪಿದರೇ ನೆಗಬೇಡೀ || ಕಲಬೇರಾ
ಹಾಡಿಗೆ ಜೆನಿಯಾ ಮೂದಲಿಲ್ಲ || ಬಾವಾದೀರೇ
ಜೋಡಿನಾ ಜನವೇ ಬರಲಿಲ್ಲಾ || ೧೨ ||

ಇಂದನಂದಾನೋ ತಾನನಂದೆ ನಾನಾರ
ತಂದ ನಂದಾನೋ ತಾನನಾನಾ || ೧೩ ||
*****
ಹೇಳಿದವರು: ಕುಪ್ಪ ಬೇಡು ಗೌಡ, ಕಲವೇ

ಈ ಬರಹವು ಕ್ರಿಯೇಟಿವ್ ಕಾಮನ್ಸ್ ಹಕ್ಕುಪದ್ಧತಿಯ ೪.೦ ಅಂತಾರಾಷ್ಟ್ರೀಯ ಪರವಾನಗಿಯನ್ನು ಹೊಂದಿದ್ದು ವಾಣಿಜ್ಯೇತರ ಉದ್ದೇಶಕ್ಕಾಗಿ ಬಳಸಿಕೊಳ್ಳಲಾಗಿದೆ.

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...