Home / ಲೇಖನ / ವಿಜ್ಞಾನ / ವಿಶಿಷ್ಟವಾದ ಪಾಲಿಯೆಸ್ಟರ್ ಬಟ್ಟೆ

ವಿಶಿಷ್ಟವಾದ ಪಾಲಿಯೆಸ್ಟರ್ ಬಟ್ಟೆ

ಬ್ರಿಟನ್ನಿನ ಮುದ್ರಣ ಸಂಸ್ಥೆಯ ಇಬ್ಬರು ವಿಜ್ಞಾನಿಗಳು ಇದನ್ನು ಮೊದಲು ಬಾರಿಗೆ ತಯಾರಿಸಿದ್ದಾರೆ. ಇತ್ತೀಚೆಗೆ ಅಭಿವೃದ್ದಿಗೊಂಡ ಈ ಪಾಲಿಯೆಸ್ಟರ ಬಟ್ಟೆಯ ಎಳೆಗಳು ಬಹಳ ವೈಶಿಷ್ಟ್ಯವನ್ನೊಳಗೊಂಡಿವೆ. ಅವುಗಳ ದಪ್ಪ ಈ ಹಿಂದಿನ ನೂಲಿಗಿಂತ ತೀರ ಕಡಿಮೆ. ಮೃದುತ್ವಕ್ಕೆ ಹೆಸರಾದ ರೇಷ್ಮನೂಲಿಗಿಂತ ಈ ಹೊಸ ಪಾಲಿಯೆಸ್ಟರ್ ಬಹಳ ನುಣುಪಾಗಿದೆ. ಇದನ್ನು ರಾಶಿ ಹಾಕಿ ಉಣ್ಣೆಯ ಎಳೆಗಳಂತೆ ಹೆಣಿಯಬಹುದು. ಎಳೆಗಳ ಮೇಲೆ ಚುಕ್ಕಿ ಚುಕ್ಕಿಗಳಂತೆ ಸೂಕ್ಷ್ಮಗಾತ್ರದ ಗಿಣ್ಣುಗಳನ್ನು ಸೇರಿಸಬಹುದು. ಈ ಪಾಲಿಯೆಸ್ಪರ್ ನೂಲನ್ನು ಪುನರ್‌ಬಳಕೆ ಕೂಡ ಮಾಡಬಹುದು. ಬಳಕೆಯಾಗಿ ತಾಜ್ಯಗೊಂಡ ಇದರ ಎಳೆಗಳನ್ನು ಸ್ವಚ್ಛಗೂಳಿಸಿ ಪುನರ್ ಬಳಕೆ ಮಾಡುವುದು ಬಹಳ ಸುಲಭದ ಕೆಲಸ. ಹೀಗೆ ಪುನರ್‍ಬಳಕೆಗೊಂಡ ನೂಲಿನಿಂದಲೇ ತಯಾರಾದ ವಿಶಿಷ್ಟ ಬಗೆಯ ಬಟ್ಟೆಗಳು ಈಗ ವಿದೇಶಗಳಲ್ಲಿ ಹೆಚ್ಚು ಜನಪ್ರಿಯಯಾಗುತ್ತವೆ. ಈಗ ಕಾರ್ಪೆಟ್‌ಗಳ ತಯಾರಿಕೆಯಲ್ಲಿಯೂ ದಿಂಬು, ಕಾರಿನ ಸೀಟ್‌ಗಳ ತಯಾರಿಕೆಯಲ್ಲಿಯೂ ಪಾಲಿಯೆ ಸ್ಟಾರ್‌ನ ಬಳಕೆ ಆಗುತ್ತಲಿದೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...