ಅಂತರಂಗದ ಅಕ್ಷರಮಾಲೆ

ಅಲ್ಲಲ್ಲಿ ಓಡುವ ನನ್ನ ಮನವೆ
ಆನಂದದ ನೆಲೆಯಲ್ಲಿ ನಿಲ್ಲು ಮನವೆ
ಇಲ್ಲಿ ಧ್ಯಾನ, ಸಾಧನೆ ತಪವು ಎಲ್ಲ.
ಈರ್ಷೆ, ಅಸೂಯೆ, ಆತಂಕವಿಲ್ಲ
ಉದಯ ರವಿಯ ಕಿರಣ ಸೊಬಗೆಲ್ಲ
ಊರ್ಧ್ವಗಾಮಿಯಾಗಿ ನುಡಿ ಸೊಲ್ಲ.
ಋಷಿ ಮುನಿಯ ಮನದ ಸತ್ಯವೇ ಬೆಲ್ಲ
ಎಲ್ಲಿದ್ದರೂ ತಿಳಿ, ತಿಳಿವನ್ನು ತಿಳಿಗೊಳದಿನಿಂದು
ಏನು ಮಾಡಿದರೇನು `ನಾನು ಎಂಬುದ ತಿಳಿ ಇಂದು.
ಐರಾವತವನ ನೇರು, ಐದು ವೇದದ ಸಾರ ತಿಳಿದು
ಒಂದೇ ಒಂದು ಸತ್ಯವೆಂದು ತಿಳಿ
ಓ ಜಸ್ಸು ತುಂಬಲಿ, ಬಾಳ ಮುನ್ನಡೆಯಲಿ.
ಔತಣವಿದು ಓಂಕಾರ ಸವಿಯಲು
ಅಂತವಿಲ್ಲದ ಪಾರದಲಿ ಅನಂತವಾಗಿ ಬೆಳೆದು
ಆಃಹಾ ಎಂದು ಸವಿ ಅಮೃತವ ಜಿಹ್ವೆಗೆ ಸುರಿದು.

****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಚೋಳ ಕಡಿತು ನನಗೊಂದು
Next post ಟೋಪಿವಾಲ ಮತ್ತು ಇಲಿಗಳು

ಸಣ್ಣ ಕತೆ

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…