ಗುರು

ಗುರು ಬ್ರಹ್ಮ – ಗುರು ವಿಷ್ಣು
ಗುರು ಸಕಲ ಚರ್‍ಯ ಜೀವಿಗಳ
ಸನ್ಮಾರ್ಗ – ಸುವಿಚಾರಗಲ
ತ್ಯಾಗಮಯ – ಸಾಕಾರಮೂರ್ತಿ

ಬದುಕಲಿ – ಬೇಯುತಲಿ…
ಭವಕ್ಕೆಲ್ಲಾ – ಭಾವಜೀವಿಯಾಗಿ
ಎಳೆ ಜೀವ ಸಮೂಹಕ್ಕೆಲ್ಲಾ
ಸುಮವಾಗಿಸಿ ಅರಳಿಸುವ ಮಾಂತ್ರಿಕ

ಭವಿಷ್ಯದ ಬಾನಲ್ಲಿ…
ಅರಳೀ ಬೆಳಗುವ ಸುಮಗಳ
ಪೋಷಕ, ಪಾಲಕ ಮಹರ್ಶಿ
ಪ್ರೀತಿಯ ಪ್ರತಿರೂಪದ ದೇವೋಭವ

ಬದುಕಿನ ಬಾಳಜ್ಯೋತಿಯಾಗುತ
ಬೆಳೆದು… ನಾಳಿನ ಬಾಳಿನ…
ಕಲೆಯ ಶಿಲೆಗಳನು
ಕೆತ್ತನೆಯಲಿ ಚಿತ್ತಾರ
ಮೂಡಿಸುವ ಚತುರ ಶಿಲ್ಪಿ.

***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮರ-ನರ
Next post ಪ್ರಜಾಪ್ರಭುತ್ವ

ಸಣ್ಣ ಕತೆ

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

  • ವಿಷಚಕ್ರ

    "ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

cheap jordans|wholesale air max|wholesale jordans|wholesale jewelry|wholesale jerseys