ಸಹೋದರಿ ಮೊರೆ

ರಕ್ಷಿಸಿ… ಉಳಿಸಿ, ವಾತ್ಸಲ್ಯದ
ಓ… ನನ್ನ ಪ್ರೀತಿಯ ಸಹೋದರರೇ
ನನ್ನಿಹ ಉಳಿವು ಅಳಿವಾಗುತಿದೆ
ಶೋಷಣೆ ಎಲ್ಲೆಡೆ ನಡೆದಿದೆ

ಕೀಚಕ, ದುಶ್ಯಾಸನರು ತುಂಬಿಹರು
ಮಾತೆ-ಸಹೋದರಿಯ ಅರ್ಥ ಅರಿಯದ
ಲೈಂಗಿಕ ಲಾಲಸೆಯಲಿರುವರು

ಬಲಿಪಶುವಾಗಿಸಿ ಬಲಿಗೊಡುತಿಹರು
ಮಾನ ಹರಾಜುಗೊಳಿಸುತಲಿ
ನೋವು-ನರಳಾಟದಲಿ ನೂಕುತ
ಅಟ್ಟಹಾಸಗೈಯುತಿಹರು

ನನ್ನಯ ಆಸರೆಗೆ ನೀ ನೆರಳಾಗು
ತಂಗಿಯ ಕರುಳಿನ ಕೊರಳಾಗು
ಪ್ರೀತಿವಾತ್ಸಲ್ಯದ ಶಕ್ತಿಯಲಿ
ನನಗೆಂದೆಂದು… ಬದುಕಲಿ
ಬಾಂಧವ್ಯದ ಶಿಲ್ಪಿಯು ನೀನಾಗು…

***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಾಮ ಇಲ್ಲದ ಮುಂಚೆ
Next post ಹಾಯಿಕು-ಹಂದರ

ಸಣ್ಣ ಕತೆ

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…