Home / ಲೇಖನ / ವಿಜ್ಞಾನ / ಕ್ಷಣಗಣನೆಯ ಕಾರು!?

ಕ್ಷಣಗಣನೆಯ ಕಾರು!?

ಶಬ್ದದ ವೇಗ ಒಂದು ಸೆಕೆಂಡಿಗೆ …….. ಆದರೆ (ಬೆಳಕಿನ ವೇಗ-ಒಂದು ಸೆಕೆಂಡಿಗೆ……..) ವಿಜ್ಞಾನಿಗಳು ಜೀವಸೃಷ್ಟಿಯ ಹೊರತು ಪ್ರಪಂಚದ ಅಣುರೇಣುಗಳಲ್ಲಿಯೂ ಹೊಸ ಅವಿಷ್ಕಾರಗಳಿಂದ ಏನೆಲ್ಲ ಚಮತ್ಕಾರಗಳನ್ನು ಇತ್ತೀಚೆಗೆ ಮಾಡುತ್ತಿದ್ದಾರೆ !! ಇದರ ಫಲವಾಗಿ ಇದೀಗ ಗಂಟೆಗೆ ೭೬೩ ಮೈಲಿ ಚಲಿಸುವ ಥ್ರಸ್ಟ್ S.S.C. ಎಂಬ ಕಾರು ಶಬ್ದದ ವೇಗಕ್ಕಿಂತಲೂ ವೇಗವಾಗಿ ಚಲಿಸಬಲ್ಲದು ಎಂಬ ಸತ್ಯವನ್ನು ದಾಖಲಿಸಿದೆ. ಇದನ್ನು ರಿಚರ್ಡ್ ನೋಬಲ್ ಅವರು ಶ್ರಮದ ಸಾಧನೆಯಿಂದ ಸಿದ್ಧಪಡಿಸಿದ್ದಾರೆ. ಶ್ರವಣಾತೀತ ವೇಗದಲ್ಲಿ ಚಲಿಸುವ
ಕಾರಣಕ್ಕಾಗಿ ಈ ಕಾರಿಗೆ “ನೂವರ್ ಸಾನಿಕ್‌” ಎಂದು ಸಾಮಾನ್ಯವಾಗಿ ಕರೆಯುತ್ತಾರೆ. ಎರಡು ಜೆಟ್ ಯಂತ್ರಗಳಿಂದ ಶಕ್ತಿಪಡೆಯುವ ಈ ಕಾರಿನ ವಿನ್ಯಾಸವನ್ನು ಗಣಕೀಯ ದ್ರವಗತಿಶಾಸ್ತ್ರ (Computationed Fluid Mechanics) ದ ಸಹಾಯದಿಂದ ಅಭಿವೃದ್ಧಿಪಡಿಸಲಾಗಿದೆ. ಶಬ್ದದ ವೇಗದಲ್ಲಿ ಚಲಿಸುವ ಯಾವುದೇ ವಸ್ತುವಿನ ಸುತ್ತ‌ಉಂಟಾಗುವ ಶಾಕಿನ ಅಲೆಗಳ ಆ ವಸ್ತುವಿನ ಚಲನೆಯಲ್ಲಿ ಆಸ್ತಿರತೆಯನ್ನುಂಟು ಮಾಡುತ್ತವೆ. ಆದರೆ ಸೂಕ್ಷ್ಮಲೆಕ್ಕಚಾರಗಳ ವಿನ್ಯಾಸದಿಂದ ಈ ಅಸ್ಥಿರತೆಯನ್ನು ಇದರಲ್ಲಿ ದುರ್ಬಲಗೊಳಿಸಲಾಗಿದೆ. ೫೪ ಅಡಿಗಳಷ್ಟು
ಉದ್ಧವಿರುವ ಈ ಕಾರು ಪ್ರತಿ ಸೆಕೆಂಡುಗಳಲ್ಲಿ ಒಂದು ಮೈಲಿ ದೂರ ಚಲಿಸುತ್ತಿದೆ ಎಂದಾಗ ಊಹೆಗೂ ನಿಲುಕದಂತಾಗುತ್ತದೆ. ರಾಮಾಯಣ ಕಾಲದಲ್ಲಿ ಪುಷ್ಪಕ ವಿಮಾನಗಳು ಕ್ಷಣಗಣನೆಯಲ್ಲಿ ಮಾಯವಾಗಿ ದೂರವನ್ನು ತಲುಪುತಿದಾವೆಂದು ಓದಿದ್ದೇವೆ. ಈ ಕಾರೂ ಕೂಡ ಇದೇ ಗತಿಯಲ್ಲಿ ಚಲಿಸಿ ಹೊಸ ಲೋಕಕ್ಕೊಂದು ಸವಾಲಾಗಿ ನಿಂತಿದೆ.
*****

ಪುಸ್ತಕ: ವಿಜ್ಞಾನದ ವಿಸ್ಮಯ ಶೋಧಗಳು

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...