Home / ಲೇಖನ / ವಿಜ್ಞಾನ / ಸಾಗರಗಳು ಮತ್ತು ಅವುಗಳ ತಳ

ಸಾಗರಗಳು ಮತ್ತು ಅವುಗಳ ತಳ

ಭೂಮಿಯ ಶೇ. ೭೧ ಭಾಗವು ನೀರಿನಿಂದ ಆವರಿಸ್ಪಟ್ಟಿರುವುದರಿಂದ ಈ ನೀರಿನ ಸಂಚಯಗಳೇ ಸಾಗರಗಳಾದವು. ಮಾರುತಗಳು ನೀರಿನಲ್ಲಿ ಅಲೆಗಳನ್ನು ಉಂಟು
ಮಾಡುವುದರಿಂದಲೂ ಮತ್ತು ಚಂದ್ರನ ಗುರುತ್ವಾಕರ್ಷಣೆ ಶಕ್ತಿಯಿಂದಲೂ ‘ಉಕ್ಕು’ ಮತ್ತು ‘ಕೆಳಭರತ’ಗಳು ಉಂಟಾಗುವುದರಿಂದ ಸಾಗರ ಮತ್ತು ಸಮುದ್ರಗಳ ಮೇಲ್ಮೈಯು ನಿರಂತರವಾಗಿ ಅವಿಶ್ರಾಂತ ಸ್ಥಿತಿಯಲ್ಲಿದೆ. ಸಾಗರತಜ್ಞರು ಅಂತರ್ಜಲ ಕ್ಯಾಮರಗಳು, ಪ್ರತಿಧ್ವನಿ ಶಬ್ದಯಂತ್ರಗಳು, ಸೋನಾರ್‌ಗಳು ಮತ್ತು ಜಲಂತರ್ಗಾಮಿ ನೌಕೆಗಳನ್ನು ಉಪಯೋಗಿಸಿ ನಿರಂತರ ಸಾಗರಗಳ ಅಧ್ಯಯನ ಮಾಡಿ ಸಾಗರದ ತಳವು ನಮ್ಮ ಭೂಪ್ರದೇಶದಂತೆಯೇ ಇದೆ, ಎಂಬುದನ್ನು ಕಂಡುಹಿಡಿದರು. ಇಲ್ಲಿಯೂ ಸಹ ಪ್ರಸ್ಥಭೂಮಿ, ಕಂದಕಗಳು, ಕಡಿದಾದ ಬಿರುಕುಗಳು, ಪರ್ವತ ಶ್ರೇಣಿಗಳು ಮತ್ತು ಅಗ್ನಿಪವರ್ತಗಳೂ ಇವೆ ಎಂದರೆ ಆಶ್ಚರ್ಯವಲ್ಲವೆ? ಸಮುದ್ರದ ತಳದಿಂದ ಉದ್ಭವಿಸಿದ ಶಿಖರಗಳು ನೀರಿನ ಮೇಲೆದ್ದು ದ್ವೀಪಗಳಾಗಿ ಪರಿವರ್ತನೆ ಗೊಂಡಿವೆ. ೬ ಕಿ.ಮೀ. ಗಳಿಂದ ಫೆಸಿಫಿಕ್ ಸಾಗರದಲ್ಲಿ ಇದರ ಆಳವು ಸಮುದ್ರದ ಮೇಲ್ಮೆಯಿಂದ ೧೧ ಕಿ.ಮೀ. ನಷ್ಟು ಆಳವಾಗಿದೆ. ಇದನ್ನು ‘ಸಾಹಸಿಗರ ಆಳ’ವೆಂದು ಕರೆಯಲಾಗುತ್ತದೆ.
*****

ಪುಸ್ತಕ: ವಿಜ್ಞಾನದ ವಿಸ್ಮಯ ಶೋಧಗಳು

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...