ಒಮ್ಮೆ ಹಾಡಿದ ಹಾಡು-
ಮತ್ತೊಮ್ಮೆ-ಹಾಡಲೆಂತೋ ಅರಿಯೆ.
ಒಮ್ಮೆ ಕಂಡಾಕನಸು
ಮತ್ತೊಮ್ಮೆ-ಕಾಣಲೆಂತೋ ಅರಿಯೇ!
ಎಲ್ಲ ನಿನ್ನದೆ ಛಾಯೆ
ಹೃದಯದೊಲವೆ!
ಜೀವವೊಂದೇ ಅಹುದು,
ಬದುಕುಗಳು-ಸಾಸಿರವ ಮಿಕ್ಕುವುವು!
ಭಾವವೊಂದೇ ಅಹುದು,
ರೂಪಗಳು-ಎಣಿಕೆಗೇ ಸಿಕ್ಕದವು!
ಎಲ್ಲ ನಿನ್ನದೆ ಮಾಯೆ
ಹೃದಯದೊಲವೆ!
*****
ಒಮ್ಮೆ ಹಾಡಿದ ಹಾಡು-
ಮತ್ತೊಮ್ಮೆ-ಹಾಡಲೆಂತೋ ಅರಿಯೆ.
ಒಮ್ಮೆ ಕಂಡಾಕನಸು
ಮತ್ತೊಮ್ಮೆ-ಕಾಣಲೆಂತೋ ಅರಿಯೇ!
ಎಲ್ಲ ನಿನ್ನದೆ ಛಾಯೆ
ಹೃದಯದೊಲವೆ!
ಜೀವವೊಂದೇ ಅಹುದು,
ಬದುಕುಗಳು-ಸಾಸಿರವ ಮಿಕ್ಕುವುವು!
ಭಾವವೊಂದೇ ಅಹುದು,
ರೂಪಗಳು-ಎಣಿಕೆಗೇ ಸಿಕ್ಕದವು!
ಎಲ್ಲ ನಿನ್ನದೆ ಮಾಯೆ
ಹೃದಯದೊಲವೆ!
*****
ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…
ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…
ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…
ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್ಪ್ರೆಸ್ ಬಸ್ಸುಗಳು… Read more…
"ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…