ಪ್ರತ್ಯಕ್ಷ ದೇವರು

ಮುಸ್ಲಿಂರಿಗೆ ಹಿಂದೂಗಳಿಬ್ಬರಿಗೂ ಪ್ರತ್ಯಕ್ಷ ದೇವರೆಂಬುವವನೊಬ್ಬನೆ
ಅವನೇ ನಮ್ಮ ಜತೆಗಿರುವ ಚಾಂದ್ ಯಾನೆ ಚಂದಿರ
ಮೊಹರಂಯಿರಲಿ ಯುಗಾದಿಯಿರಲಿ ಅವನ ಬೆಳ್ಳಿಯ
ಮುಳ್ನಗುವಿನ
ದರ್ಶನಕ್ಕಾಗಿ ಎಲ್ಲೆಡೆ ಕಾತರ
ಮತ್ತೇಕೆ ದೇವರು ಧರ್ಮದ ಹೆಸರಿನಲ್ಲಿ
ಬಾಂಬು ದೊಂಬಿ ದಾಂದಲೆ ಹಿಂಸೆ ಕೊಲೆ ಮುಗಿಯದ ಅವಾಂತರ
ದಿನಬೆಳಗಾದರೆ ಪತ್ರಿಕೆಯ ತುಂಬಾ ಸದಾ ವಾದ, ವಿವಾದ, ಮಸೀದಿ
ಮತ್ತು ಮಂದಿರ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಂದರಗಳು ತೆರೆದಿವೆ!
Next post ಒಂಟೆಗಳಿಗೆ ನಗುವೋ ನಗು

ಸಣ್ಣ ಕತೆ

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

cheap jordans|wholesale air max|wholesale jordans|wholesale jewelry|wholesale jerseys