ನಗೆಡಂಗುರ-೧೨೫

ಪಂಡಿತ ಮದನ ಮೋಹನ ಮಾಳವೀಯರದ್ದು ಸ್ವಾತಂತ್ರ್ಯ ಪೂರ್ವ ಭಾರತದಲ್ಲಿ ಬಹುದೊಡ್ಡ ಹೆಸರು ಒಂದು ದಿನ ಅವರು ಮುಖ ಕ್ಷೌರ ಮಾಡಿಕೊಳ್ಳುತ್ತಿದ್ದಾಗ ತಮ್ಮಭಾರಿ ಮೀಸೆಯನ್ನೂ ಸಹ ಬೋಳಿಸಿಕೊಂಡರು ಹೊರಗಡೆ ಸಂಚಾರ ಹೊರಟಾಗ ಎದುರಾದ ಸ್ನೇಹಿತರೂಬ್ಬರು ಇವರನ್ನು ಕಂಡು “ಇದೇನು ತಮ್ಮಮೀಸೆಯನ್ನೂ ಇಂದು ಬೋಳಿಸಿ ಕೊಂಡಿರುವಿರಲ್ಲಾ ಏಕೆಂದು ಕೇಳಬಹುದೆ? ಅದು ಇದ್ದಿದ್ದರೆ ನಿಮಗೇನು ತೊಂದರೆಯಾಗಿರುತ್ತಿತ್ತು?” ಕೇಳಿದರು ಆ ಮಿತ್ರ. ಅದಕ್ಕೆ ಮಾಳವೀಯರ ಉತ್ತರ ಸಿದ್ದವಾಗಿತ್ತು. “ಇದಕ್ಕೆ ಕಾರಣ ಇಷ್ಟೆ; ನಮ್ಮ ಭರತ ಭೂಮಿಯಲ್ಲಿ ಎಲ್ಲ ಸಹೋದರರು ಪಡಬಾರದ ಕಷ್ಟವನ್ನು ಅನುಭವಿಸುತ್ತಿರುವಾಗ ಅವರಿಗೆ ಯಾವ ಸಹಾಯವನ್ನು ಮಾಡಲಾಗದಿರುವ ಈ ಪುರುಷತ್ವದ ಮೀಸೆ ಏತಕ್ಕಾಗಿ ಬೇಕು? ಅದಕ್ಕಾಗಿ ನಾನು ನನ್ನ ಮೀಸೆಯನ್ನು ಬೋಳಿಸಿದ್ದೇನೆ” ಎಂದರು ಮಾಳವೀಯರು.
***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಲೇರಿಯಾ ಮಾತ್ರೆ ಪರೀಕ್ಷೆ
Next post ನಿನ್ನ ಹೂಬನದಲ್ಲಿ ಮಾಲಿ ಮಾಡಿಕೋ ನನ್ನ

ಸಣ್ಣ ಕತೆ

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

cheap jordans|wholesale air max|wholesale jordans|wholesale jewelry|wholesale jerseys