Home / ಲೇಖನ / ನಗೆ ಹನಿ / ನಗೆಡಂಗುರ-೧೨೬

ನಗೆಡಂಗುರ-೧೨೬

ಅವರುಗಳು ಮೂವರೂ ಸ್ನೇಹಿತರು ಒಬ್ಬ ಇಂಗ್ಲಿಷ್ಀನವನಾದರೆ, ಇನ್ನೊಬ್ಬ ಪ್ರೆಂಚ್, ಮತ್ತೊಬ್ಬ ಸ್ಕಾಟ್ಲೆಂಡ್ಀನವನು ಒಂದು ಸಲ ಮೂವರೂ ಒಂದು ಬೆಟ್ ಕಟ್ಟಿದರು. ಯಾರು ಹೆಚ್ಚು ಹೊತ್ತು ಀಸ್ಕಂಕ್ಀ ಎಂಬ ಪ್ರಾಣಿಯೊಂದಿಗೆ ವಾಸ ಮಾಡಿ ಬರುವರು ಎಂಬುದನ್ನು ತಿಳಿಯಬೇಕೆಂಬ ಕುತೂಹಲ ಅವರಿಗಿತ್ತು. ಹೇಳಿಕೇಳೀ ಈ ಸ್ಕಂಕ್ ಎಂಬ ಪ್ರಾಣಿ ಆತೀ ದುರ್ನಾತಕ್ಕೆ ಹೇಳಿಸಿದ್ದು. ಒಂದು ಸ್ಕಂಕ್ ಪ್ರಾಣಿಯನ್ನು ಕೊರಡಿಯಲ್ಲಿ ಕೂಡಿಹಾಕಿದ್ದರು

ಇಂಗ್ಲಿಷ್‌ನವ ಮೊದಲು ಕೊಠಡಿ ಒಳಕ್ಕೆ ನುಗ್ಗಿದ. ಅದರ ವಾಸನೆ ತಡೆಯಲಾರದೆ ಹತ್ತು ನಿಮಿಷಗಳಿದ್ದು ಅಲ್ಲಿಂದ ನಿರ್ಗಮಿಸಿದ. ಫ್ರೆಂಚ್ಀನವ ಒಳಗೆ ಹೋದವನು ಇಂಗ್ಲಿಷ್ಀನವನಿಗಿಂತ ಕೊಂಚ ವಾಸಿ. ೨೦ ನಿಮಿಷವಿದ್ದು ವಾಸನೆ ಇನ್ನು ತಡೆಯಲಾರದೆ ಈಚೆಗೆ ಬಂದ. ಇನ್ನು ಮೂರನೆಯವನಾದ ಸ್ಕಾಟ್ಟೆಂಡ್‌ನವ ಒಳಕ್ಕೆ ನುಗ್ಗಿದ ಅರ್ಧಘಂಟೆಯ ತನಕ ಒಳಗೇ ಇದ್ದ. ಅವನಿಗೇನೂ ಸಮಸ್ಯೆ ಕಾಣಲಿಲ್ಲ, ಆದರೆ ಇದ್ದಕ್ಕಿದ್ದಂತೆಯೇ ಸ್ಕಂಕ್ ಪ್ರಾಣಿ ಅಲ್ಲಿ ಇರಲಾರದೆ
ಬಾಗಿಲನ್ನು ತಳ್ಳಿ ಈಚೆಗೆ ಬಂದು ಬದುಕಿದೆಯಾ ಬಡಜೀವವೇ ಎನ್ನುತ್ತಾ ಓಟಕಿತ್ತಿತು!
***

Tagged:

Leave a Reply

Your email address will not be published. Required fields are marked *

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...