ನಗೆಡಂಗುರ-೧೩೧

ಅಂದು ಆ ತರುಣ ತುಂಬಾ ವ್ಯಗ್ರವಾಗಿದ್ದ. ಕುಟುಂಬ ಯೋಜನೆಯ ಕ್ಲಿನಿಕ್ ಒಂದಕ್ಕೆ ನುಗ್ಗಿ ಅಲ್ಲಿದ್ದ ಡಾಕ್ಟರಿಗೆ
ತರಾಟೆಗೆ ತೆಗೆದು ಕೊಂಡ.

“ನೀವು ನನ್ನ ಮೇಲೆ ವ್ಯಾಸೆಕ್ಟಮಿ ಶಸ್ತ್ರಕ್ರಿಯೆ ನಡೆಸಿದಿರಿ. ಆದರೂ ನನ್ನ ಹೆಂಡತಿ ಮತ್ತೆ ಬಸುರಿ ಆಗಿದ್ದಾಳೆ
ನಿಮಗೆ ಕೆಲಸದಲ್ಲಿ ಸ್ವಲ್ಪವೂ ಅನುಭವವಿಲ್ಲವೆಂದು ಕಾಣುತ್ತೆ” ದಬಾಯಿಸಿದ.

ವೈದ್ಯ: “ಶಾಂತಿ, ಶಾಂತಿ, ನಾನು ನಿನ್ನ ಮೇಲೆ ಆಪರೇಷನ್ ನಡೆಸಿರುವುದು ನಿಜ; ಆದರೆ ನಿನ್ನ ನೆರೆಹೊರೆಯವರ
ಮೇಲಲ್ಲವಲ್ಲಾ?” ತರುಣನ ಬಾಯಿ ಏಕ್‌ದಂ ಮುಚ್ಚಿತು.

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಳಪೆ ವಿದೇಶೀ ಬಲ್ಫಗಳು
Next post ಪ್ರಿಯತಮನಿಲ್ಲದೆ ಮಬ್ಬಾಗಿದೆ

ಸಣ್ಣ ಕತೆ

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

cheap jordans|wholesale air max|wholesale jordans|wholesale jewelry|wholesale jerseys