ನಗೆಡಂಗುರ-೧೩೪

ಒಬ್ಬ ಬಾರ್‌ಗೆ ಹೋಗಿ ಚಿನ್ನಾಗಿ ಕುಡಿದು ಹೊರಡಲು ಮುಂದಾದ. “ದುಡ್ಡಲ್ಲಿ ಕೊಡು”, ಮಾಲೀಕ ಕೇಳಿದ. “ನಾನು ಆಗಲೇ ಕೊಟ್ಟೆ” ಎಂದು ಹೇಳುತ್ತ ಜಾಗ ಖಾಲಿಮಾಡಿದ. ಎರಡನೆಯವನೂ ಚೆನ್ನಾಗಿ ಕುಡಿದ. ಹೊರಡುವಾಗ “ದುಡ್ಡೆಲ್ಲಿ ಕೊಡು” ಎಂದು ಕೇಳಿದರೆ “ಆಗಲೇ ಕೊಟ್ಟೆನಲ್ಲಾ” ಎಂದು ಹೇಳಿ ಅವನೂ ಜಾಗ ಖಾಲಿ ಮಾಡಿದ. ಮೂರನೆಯ ಗಿರಾಕಿ ಬಂದ ಚೆನ್ನಾಗಿ ಕುಡಿಯುತ್ರಿದ್ದಾಗಲೇ ಮಾಲೀಕ ಬಂದು “ಈಗ ಆ ಇಬ್ಬರೂ ಕುಡಿದು ಹೊರಡುವಾಗ ದುಡ್ಡು ಕೊಡಿ ಎಂದರೆ ಆಗಲೇ ಕೊಟ್ಟಿವಲ್ಲಾ, ಎಂದರು ನೀನು ಏನು ಹೇಳುತ್ತೀ ಈಗ?” “ ನಿಮ್ಮ ಮಾತು ಮೊದಲು ನಿಲ್ಲಿಸಿ; ನನ್ನ ಚೇಂಜ್ ಇತ್ತ ಕೊಡಿ.” ಮೂರನೆಯ ಗಿರಾಕಿಯ ಉತ್ತರ!
***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಫ್ರಿಜ್ ನ ಒಳ ಹೊರಗು
Next post ನನ್ನ ಶ್ಯಾಮನ ಮಂದಹಾಸ

ಸಣ್ಣ ಕತೆ

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…