ನಗೆಡಂಗುರ-೧೩೫

ಒಂದು ದಿನ ಗೊರ್ಬಚೋವ್, ರೇಗನ್ ಮತ್ತು ರಾಜೀವ್‌ಗಾಂಧಿ ಒಂದೆಡೆ ಸೇರಿ ತಮ್ಮ ತಮ್ಮದೇಶಗಳ ಬಗ್ಗೆ ಏನು ಅಭಿಪ್ರಾಯವಿದೆ ಎಂಬುದನ್ನು ದೇವರನ್ನು ಕೇಳಿ ತಿಳಿದು ಕೊಳ್ಳಬೇಕೆಂದು ಬಯಸಿದರು. ಮೊದಲಿಗೆ ರಷ್ಯಾದ ಗೊರ್ಬಚೋವ್ ದೇವರನ್ನು ಕೇಳಿದರು: “ನಮ್ಮ ದೇಶ ಭ್ರಷ್ಟಾಚಾರದಿಂದ ಯಾವಾಗ ಮುಕ್ತವಾದೀತು?”
ದೇವರು:    ಇನ್ನು ೨೬ ವರ್ಷಗಳಲ್ಲಿ.
ರೇಗನ್ ಇದೇ ಪ್ರಶ್ನೆಯನ್ನು ಹಾಕಿದಾಗ, ದೇವರು “ಇದು ತುಂಬಾ ಸಮಯ ತೆಗೆದುಕೊಳ್ಳುತ್ತದೆ ಕನಿಷ್ಠ ಪಕ್ಷ ಒಂದು ಶತಮಾನವಾದರೂ ಬೇಕು” ಅಂದ. ನಮ್ಮ ಭಾರತದ ಬಗ್ಗೆ ಏನು ಹೇಳುತ್ತೀಯಾ ರಾಜೀವ್‌ಗಾಂಧಿ ದೇವರನ್ನು ಕೇಳಿದರು. ದೇವರ ಕಣ್ಣುಗಳಲ್ಲಿ ಬಳಬಳ ನೀರು ಬಂತು; ಅದನ್ನು ಒರೆಸಿಕೊಳ್ಳುತ್ತ ನಿಮ್ಮ ಭಾರತ ಭ್ರಷ್ಟಾಚಾರದಿಂದ ಮುಕ್ತ ವಾಗುವ ಹೊತ್ತಿಗೆ ನಾನು ಬದುಕಿರುವುದಿಲ್ಲವಲ್ಲಾ!” ಎಂದನಂತೆ
***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸೀಲಿಂಗ್ ಫ್ಯಾನ್‌ನ ಆಯ್ಕೆ
Next post ಹೇಗೆ ಹೋದನೇ ಹರಿ?

ಸಣ್ಣ ಕತೆ

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

cheap jordans|wholesale air max|wholesale jordans|wholesale jewelry|wholesale jerseys