ಆಗರ್ಭಶ್ರೀಮಂತರು ಆಚ್ಚುತರಾಯರು. ಒಂದು ದಿನ ಸಂಜೆ ವೇಳೆ ಬಂದು ಮನೆ ಮೆಟ್ಟಿಲುಗಳೆಲ್ಲ
ಒದ್ದೆಯಾಗಿದ್ದವು. ಅಕಸ್ಮಾತ್ ಮೆಟ್ಟಲು ಮೇಲೆ ಕಾಲು ಇಟ್ಟಾಗ ಜಾರಿ ಬಿದ್ದರು. ಆಳು ಇದನ್ನು ಗಮನಿಸುತ್ತ ‘ಕಿಸಕ್’ ಎಂದು ನಗಾಡಿದ, ರಾಯರಿಗೆ ಕೋಪ ಬಂದು “ಯಾಕಲೋ ನಾನು ಬಿದ್ದಿದ್ದಕ್ಕೆ ದುಃಖ ಪಡುವ ಬದಲು ಹಾಗೆ ನಗುತ್ತಿದ್ದೀಯಾ? “ಕೇಳಿದರು
ಆಳು: “ಹೇಗೂ ನೀವು ಸಾವರಿಸಿಕೊಂಡು ಎದ್ದು ಬಂದೇ ಬರ್ತೀರಂತ ನೆನೆಸಿಕೊಂಡೆ, ಅಷ್ಟಕ್ಕೇ ನಗು ಬಂದುಬಿಟ್ಟಿತು”.
****
Related Post
ಸಣ್ಣ ಕತೆ
-
ಸ್ನೇಹಲತಾ
೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…
-
ಪ್ರಥಮ ದರ್ಶನದ ಪ್ರೇಮ
ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…
-
ಹುಟ್ಟು
ಶಾದಿ ಮಹಲ್ನ ಒಳ ಆವರಣದಲ್ಲಿ ದೊಡ್ಡ ಹಾಲ್ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…
-
ಕರಿ ನಾಗರಗಳು
ಚಿತ್ರ: ಆಂಬರ್ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್ ನೀರು ಹರಿಯುತ್ತಿದ್ದ… Read more…
-
ಮಾದಿತನ
ಮುಂಗೋಳಿ... ಕೂಗಿದ್ದೆ ತಡ, ಪೆರ್ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…