ಆತ: “ನನ್ನ ಮೂಗು ಬದಲಾಯಿಸೋಕೆ ಎಷ್ಟು ಚಾರ್ಜ್ ಮಾಡ್ತೀರಾ ಡಾಕ್ಟರ್?”
ಡಾಕ್ಷರ್:” ಹತ್ತು ಸಾವಿರ ರೂಪಾಯಿಗಳು”
ಆತ: “ಕಡಿಮೆ ಬೆಲೆಯಲ್ಲಿ ಅಂದರೆ ಚೀಪಾಗಿ ಆಗೋಲ್ವೆ?”
ಡಾಕ್ಷರ್: “ಚೀಪಾಗೇನೋ ಆಗುತ್ತೆ; ಯಾವುದಾದರೂ ಬೀದಿ ಪದ ಕಂಭಕ್ಕೆ ಡಿಕ್ಕಿ ಹೊಡೆಯಿರಿ.”
****
ಆತ: “ನನ್ನ ಮೂಗು ಬದಲಾಯಿಸೋಕೆ ಎಷ್ಟು ಚಾರ್ಜ್ ಮಾಡ್ತೀರಾ ಡಾಕ್ಟರ್?”
ಡಾಕ್ಷರ್:” ಹತ್ತು ಸಾವಿರ ರೂಪಾಯಿಗಳು”
ಆತ: “ಕಡಿಮೆ ಬೆಲೆಯಲ್ಲಿ ಅಂದರೆ ಚೀಪಾಗಿ ಆಗೋಲ್ವೆ?”
ಡಾಕ್ಷರ್: “ಚೀಪಾಗೇನೋ ಆಗುತ್ತೆ; ಯಾವುದಾದರೂ ಬೀದಿ ಪದ ಕಂಭಕ್ಕೆ ಡಿಕ್ಕಿ ಹೊಡೆಯಿರಿ.”
****
ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…
ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…
ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…
"People are trying to work towards a good quality of life for tomorrow instead of living for today, for many… Read more…
ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…