ನಗೆಡಂಗುರ-೧೪೯

ಆತ: ಎದುರಿಗೆ ಬರುತ್ತಿದ್ದವನನ್ನು ಮಾತಿಗೆ ಎಳೆದ “ನಮಸ್ಕಾರ ಸಾರ್ ಚೆನ್ನಾಗಿದ್ದೀರಾ?”

ಈತ: “ನಮಸ್ಯಾರ ಏನೋ ಹೀಗೆ ಇದ್ದೀನಿ. ಮನೆ ಹೋಗು ಅನ್ನುತ್ತೆ ಸ್ಮಶಾನ ಬಾ ಎನ್ನುತ್ತೆ. ಕಾಲ ತಳ್ತಾಯಿದ್ದೀನಿ”.

ಆತ: “ನನ್ನ ಗುರುತು ಸಿಕ್ಕಿತಾ ನಿಮಗೆ?”

ಈತ: “ಸಿಗದೆ ಏನಪ್ಪಾ?”

ಆತ: “ನಾನು ಯಾರು ಹೇಳಿ ನೋಡೋಣ?’

ಈತ: “ನೀನು ಇದರಲ್ಲಿ ಇದಾಗಿರಲಿಲ್ಲವೆ?’

ಆತ: “ಪರವಾಗಿಲ್ಲ ನಿಮ್ಮ ಜ್ಜಾಪಕಶಕ್ತಿ ಇನ್ನೂ ಚಿನ್ನಾಗಿಯೇ ಇದೆ!’
****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಜನಸೇವೆ
Next post ಯಾವ ಕಾಣದ ಭಾವಸೂತ್ರ

ಸಣ್ಣ ಕತೆ

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

cheap jordans|wholesale air max|wholesale jordans|wholesale jewelry|wholesale jerseys