ನ್ಯಾಯಧೀಶರು: “ನಿನ್ನ ಆಜ್ಜನನ್ನು ನೀನು ಕತ್ತು ಹಿಸುಕಿ ಕೊಲೆಮಾಡಿದ ಆಪಾದನೆ ಇದೆ. ಏನು ಹೇಳುತ್ತೀಯಾ?”
ಅಪರಾಧಿ: “ಮಹಾಸ್ಥಾಮೀ, ನಾನು ಖಂಡಿತವಾಗಿಯೂ ಕೊಲೆಮಾಡಲಿಲ್ಲ. ಮೊನ್ನೆ ನನ್ನ ಕೈಕಾಲುಗಳು ತುಂಬಾ ನೋಯುತ್ತಿವೆ. ಚೆನ್ನಾಗಿ ಒತ್ತು ಅಂದರು. ಅದಾದನಂತರ ಕುತ್ತಿಗೆ ತುಂಬಾ ನೋಯುತ್ತಿದೆ. ಅಲ್ಲಿಯೂ ಬಲವಾಗಿ ಒತ್ತು ನೋವು ಕಡಿಮೆ ಆಗಿ ಹಾಯ್ ಎನಿಸುತ್ತದೆ ಎಂದರು. ಒತ್ತುತ್ತಾ ಇದ್ದಾಗ ಇನ್ನೂ ಬಲವಾಗಿ ಒತ್ತು ಎನ್ನುತ್ತಿದ್ದರು. ಬಲವನ್ನೆಲ್ಲಾ ಬಿಟ್ಟು ಕತ್ತು ಹಿಸಿಕಿದೆ ಅಷ್ಟೆ!”
***
Related Post
ಸಣ್ಣ ಕತೆ
-
ಸಿಹಿಸುದ್ದಿ
ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…
-
ಬೂಬೂನ ಬಾಳು
ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…
-
ಕಳಕೊಂಡವನು
ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…
-
ಯಾರು ಹೊಣೆ?
"ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…
-
ಇನ್ನೊಬ್ಬ
ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…