ಹುಚ್ಚಾಸ್ಪತ್ರೆಯೊಂದರಲ್ಲಿ ರಾಜಕಾರಣಿಯ ಅಮೋಘ ಭಾಷಣ ಏರ್ಪಟ್ಟಿತ್ತು. ತಮ್ಮ ಆಡಳಿತ ಪಕ್ಷ ಸಾಧನೆಮಾಡಿದ ವಿಷಯವನ್ನು ವಿವರಿಸುತ್ತಿದ್ದ. ನಮ್ಮ ಸರ್ಕಾರ ಫ್ಲೈ ಓವರ್ಗಳನ್ನು ಎಲ್ಲಾ ಸ್ಥಳಗಳಲ್ಲೂ ಕಟ್ಟಿಸುತ್ತಿದೆ. ಮರಗಿಡಗಳನ್ನು ಬೆಳೆಸಲು ಕ್ರಮ ಕೈಗೊಂಡಿದೆ ಇತ್ಯಾದಿ ಹೇಳುತ್ತಿದ್ದಾಗ ಒಬ್ಬ ಹುಚ್ಚ ‘ನಾನ್ಸೆನ್ಸ್’ , ಎಲ್ಲಾ ಬೊಗಳೆ ಎಂದು ಕೂಗಾಡಲು ಆರಂಭಿಸಿದ. ಸಭೆಯಲ್ಲಿ ಗಲಾಟೆ ಹೆಚ್ಚಾಯಿತು. ಭಾಷಣ ನಿಂತಿತು. ಆಗ ಹುಚ್ಚಾಸ್ಪತ್ರೆಯ ಮುಖ್ಯ ವೈದ್ಯ ಮಧ್ಯೆ ಪ್ರವೇಶಿಸಿ “ಯಾರೂ ಆತಂಕಗೊಳ್ಳುವುದು ಬೇಡ; ಏಕೆಂದರೆ ಈತ ಇಷ್ಟು ‘ಸೆನ್ಸಿಬಲ್’ ಆಗಿ ಇವೆತ್ತೇ ಮಾತನಾಡುತ್ತಿರುವದು” ಎಂದರು. ಸಭೆಯಲ್ಲಿ ನಗೆಯ ಗುಲ್ಲೋ ಗುಲ್ಲು!
***
Related Post
ಸಣ್ಣ ಕತೆ
-
ಜೀವಂತವಾಗಿ…ಸ್ಮಶಾನದಲ್ಲಿ…
ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…
-
ದೇವರು
ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…
-
ತ್ರಿಪಾದ
ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…
-
ಆಪ್ತಮಿತ್ರ
ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…
-
ಕೂನನ ಮಗಳು ಕೆಂಚಿಯೂ….
ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…