ಒಡೆಯ ಬಸವಲಿಂಗಾ ಜಂಗಮ ನೆಲಸಿರ್ದ
ಕಡಕೋಳದಲಿ ವಸತಿ ಮಾಡಿದಿಯೋ ||ಪ||

ಬಿಡದೆ ಈ ಗ್ರಾಮದ ಜನರೆಲ್ಲ ಕೂಡಲು
ನೋಡಿ ಕನ್ನಡ ಪದ ಹಾಡಿದರಯ್ಯಾ ||೧||

ಮನಸಿ ನಿನಗೆ ನಾ ಏನಂದೆ ಆತ್ಮದಿ
ನೆಲಸಿಕೊಂಡು ಸುಖವನು ಬೇಡಿಕೊಂಬೆನಯ್ಯಾ ||೨||

ರಸಿಕರಾಜ ಗೋವಿಂದನ ಸೇವಕ
ಅಸಮ ಸಾಹಸಿಯು ಪಾತ್ರಿಯ ಬೇಡುವೆ ||೩||

ಎನಿಸಿ ತೇಜಪ್ರಕಾಶ ತೋರಿದೆ
ಬಸವನ ಪಾದಕ ಕರವ ಜೋಡಿಸಿ ನಾ ||೪||

****