ಹುಬ್ಬಳ್ಳಿಯೊಳು ಮನಿ ಮಾಡಿದ್ಯಾ
ಅಬ್ಬರದಿ ಮಾಂತನೊಳು ಕೂಡಿದ್ಯಾ ||ಪ||
ಮಂಗಳಾತ್ಮನೊಡನೆ ಮಾತಾಡಿದ್ಯಾ
ಗಂಗಾಧರನಿಗೆ ಕೋರಿಯ ಬೇಡಿದ್ಯಾ ||೧||
ಮರ್ಟಾಳ ಪತಿಯ ಪದವ ಹಾಡಿದ್ಯಾ
ಕಾಟ ಕರ್ಮ ಕಳಿದು ಈಡ್ಯಾಡಿದ್ಯಾ ||೨||
ತಾನರಸಿ ವಿಷಯ ಕಲಿ ದೂಡಿದ್ಯಾ
ದೇವ ಶಿಶುನಾಳಧೀಶಗ ಕರವ ಜೋಡಿಸಿದ್ಯ ||೩||
****
ಹುಬ್ಬಳ್ಳಿಯೊಳು ಮನಿ ಮಾಡಿದ್ಯಾ
ಅಬ್ಬರದಿ ಮಾಂತನೊಳು ಕೂಡಿದ್ಯಾ ||ಪ||
ಮಂಗಳಾತ್ಮನೊಡನೆ ಮಾತಾಡಿದ್ಯಾ
ಗಂಗಾಧರನಿಗೆ ಕೋರಿಯ ಬೇಡಿದ್ಯಾ ||೧||
ಮರ್ಟಾಳ ಪತಿಯ ಪದವ ಹಾಡಿದ್ಯಾ
ಕಾಟ ಕರ್ಮ ಕಳಿದು ಈಡ್ಯಾಡಿದ್ಯಾ ||೨||
ತಾನರಸಿ ವಿಷಯ ಕಲಿ ದೂಡಿದ್ಯಾ
ದೇವ ಶಿಶುನಾಳಧೀಶಗ ಕರವ ಜೋಡಿಸಿದ್ಯ ||೩||
****
ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…
ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…
ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…
ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…
ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…