ಓದುವವ್ಗ ಎಚ್ಚರ ಇರಬೇಕು

ಓದುವವ್ಗ ಎಚ್ಚರ ಇರಬೇಕು

ಅಭವ ಮೆಚ್ಚುವ ತೆರದಿ
ಅರ್ಥವ ಪೇಳಿ ಸದ್ಭಕ್ತರಿಗೆ ಶುಭ
ಈ ಭವಬೇಧವಳಿದು ಸ್ವರ್ಗದ
ಸಭೆಯು ಹೌದೆನ್ನುವಂದದಿ

ಭಕ್ತಿಭೂಮಿ ಬೆಳೆಯದವರಿಗೆ ಬಹು
ಯುಕ್ತಿಯಿಂದಲಿ ಮುಕ್ತಿಲಲನೆ ಒಲಿಸಿ ತಿಳಿದವರಿಗೆ
ಯುಕ್ತವಾಗಿ ವಿರಕ್ತಿಮಾರ್ಗದಿ
ತತ್ವಜ್ಞಾನದಿಂದ ಮೆರೆವ ಮಹಿಮರಿಗೆ
ಐಕ್ಯವುಳ್ಳ ಶಿವೈಕ್ಯಭಾವದಿ
ಲಕ್ಷ್ಯವುಳ್ಳ ನಿಜಲಕ್ಷ್ಯವನಿಡುತಲಿ

ಸಾಧುಗಳು ಸೈಯೆಂಬ ಪರಿಯಿಂದಾ
ಸದ್ಗುರು ಕಟಾಕ್ಷದಿ
ನಾದ ಸ್ವರ ಸಂಗೀತ ಹಿತದಿಂ
ಮೇದಿನಿಗೆ ಶಿಶುನಾಳಧೀಶನ
ಮೋದದಿಂದಲಿ ಅಲ್ಲಮನ ಪಾದ ಸಂಪಾದಿಸಿ

****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕೇಳು ಕೇಳಿಂದ್ರಜಾತಾ
Next post ನಳಿನಾಕ್ಷಿಯ ಕಂಡೆ ನಾ

ಸಣ್ಣ ಕತೆ

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

cheap jordans|wholesale air max|wholesale jordans|wholesale jewelry|wholesale jerseys