Home / ಲೇಖನ / ವಿಜ್ಞಾನ / ಕ್ಯಾನ್ಸರ್ ಜೀವಕೋಶದ ಸೃಷ್ಟಿ

ಕ್ಯಾನ್ಸರ್ ಜೀವಕೋಶದ ಸೃಷ್ಟಿ

ಯಾವುದೇ ವ್ಯಕ್ತಿಯಲ್ಲಿ ಕ್ಯಾನ್ಸರ್ ಕಾಯಿಲೆ ಬಂದಿದೆ ಎಂದರೆ ಆ ವ್ಯಕ್ತಿಯಲ್ಲಿ ವಂಶವಾಹಿ (Gene) ಕೆಟ್ಟಿದೆ. ಎಂದು ವಿಜ್ಞಾನಿಗಳು ಸಂಶೋಧಕರು ತಿಳಿಯತ್ತಾರೆ. ವಂಶವಾಹಿಯನ್ನು ಹಾಳುಗೆಡುವ ಅಂಶಗಳನ್ನು ಸರಿಪಡಿಸಲು ಔಷಧಿಗಳನ್ನು ಪ್ರಯೋಗಗಳ ಮೂಲಕ, ಶತಪ್ರಯತ್ನ ಮಾಡಿ ಕಂಡು ಹಿಡಿಯಲಾಯಿತು. ಈ ಹೊಸ ಸಂಶೋಧನೆಯನ್ನು ಅಮೇಹಾದ ಪ್ರಸಿದ್ದ ಮೆಸಾಚುಸೆಟ್ಸ್ ತಂತ್ರಜ್ಞಾನ ಸಂನ್ಹೆಯ ಅಂಗ ಸಂಸ್ಥೆಯೊದ ಮೈಟ್‌ಹೆಡ್ ಇನಸ್ಬಿಟ್ಟೂಟ್ ಆಫ್ ಬಯೋಮೆಡಿಕಲ್ ರೀಸರ್ಚನ ಡಾ|| ರಾಬರ್ಟ್ ವೇನ್ ಬಗ್೯ ತಂಡದವರು ಕಂಡು ಹಿಡಿದರು.

ಅಮೇರಿಕಾದ ರಾಗ್ವ್ರೀ ಕ್ಯಾನ್ಸರ್ ಸಂಸ್ಥೆಯ ಕರ್ಟ್‌ಹ್ಯಾರಿಶ್ ಅವರು “ಇದು ಒಂದು ಗಮನಾರ್ಹವಾದ ಸಂಶೋಧನೆ. ಪ್ರಯೋಗಾಲಯದಲ್ಲಿ ಹಲವು ರೀತಿಯ ಸಾಧ್ಯತೆಯನ್ನು ನನಸಾಗಿಸುವ ಸಾಧ್ಯವಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ. ಈಗಾಗಲೇ ಎರಡು ಡಜನ್ನಿಗೂ ಅಧಿಕ ಔಷಧಿಗಳು ವಿವಿಧ ಪ್ರಯೋಗಗಳು ಹಂತದಲ್ಲಿವೆ. ವೇನ್‌ಬರ್ಗನ ಮೊದಲ ಸಂಶೋಧನಾತ್ಮಕ ಔಷಧಿ “ಹೆರ್ಸ್‌ಪ್ಪಿನ್’ ಈಗಾಗಲೇ ಮಹಿಳೆಯರ ಸ್ಥನಗಳ ಕ್ಯಾನ್ಸರ್ ಚಿಕಿತ್ಸೆಯಲ್ಲಿ ಉತ್ತಮ ಫಲಿತಾಂಶ ಕಂಡು ಬಂದಿದೆ. ಜೀವಕೋಶ ಯಾವಾಗ ಬೆಳೆಯಬೇಕು. ಯಾವಾಗ ಸಾಯಬೇಕು. ಎಂದು ಅದೇಶಿಸುವ ನಕ್ಷೆಯೇ ವಂಶವಾಹಿಯಾಗಿದೆ. ವಂಶವಾಹಿಗೆ ತೊಡಕುಂಟಾದಾಗ ಅನಿಯಮಿತವಾದ ಬೆಳವಣಿಗೆಯನ್ನು ಸಾಮಾನ್ಯವಾಗಿ ನಿಯಂತ್ರಿಸುತ್ತವೆ. ಈ ಕ್ಯಾನ್ಸರ್ ಸಪ್ಪೆಸ್ಸರ್‌ಗಳೇ ಹಾಳಾದಾಗ ಕ್ಯಾನ್ಸರ್ ಉಂಟಾಗುತ್ತದೆ. ಈ ಹೊಸ ಸಂಶೋಧನೆ ಫಲವಾಗಿ ಕ್ಯಾನ್ಸರ ಸಪ್ರೆಸ್ಸರ್ಸ್‌ಗಳು ಹಾಳಾಗದಂತೆ ಮಾಡಬಹುದು.
****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಮ್.ಎನ್.ಎಸ್.ರಾವ್