Home / ಲೇಖನ / ವಿಜ್ಞಾನ / ಕ್ಯಾನ್ಸರ್ ಜೀವಕೋಶದ ಸೃಷ್ಟಿ

ಕ್ಯಾನ್ಸರ್ ಜೀವಕೋಶದ ಸೃಷ್ಟಿ

ಯಾವುದೇ ವ್ಯಕ್ತಿಯಲ್ಲಿ ಕ್ಯಾನ್ಸರ್ ಕಾಯಿಲೆ ಬಂದಿದೆ ಎಂದರೆ ಆ ವ್ಯಕ್ತಿಯಲ್ಲಿ ವಂಶವಾಹಿ (Gene) ಕೆಟ್ಟಿದೆ. ಎಂದು ವಿಜ್ಞಾನಿಗಳು ಸಂಶೋಧಕರು ತಿಳಿಯತ್ತಾರೆ. ವಂಶವಾಹಿಯನ್ನು ಹಾಳುಗೆಡುವ ಅಂಶಗಳನ್ನು ಸರಿಪಡಿಸಲು ಔಷಧಿಗಳನ್ನು ಪ್ರಯೋಗಗಳ ಮೂಲಕ, ಶತಪ್ರಯತ್ನ ಮಾಡಿ ಕಂಡು ಹಿಡಿಯಲಾಯಿತು. ಈ ಹೊಸ ಸಂಶೋಧನೆಯನ್ನು ಅಮೇಹಾದ ಪ್ರಸಿದ್ದ ಮೆಸಾಚುಸೆಟ್ಸ್ ತಂತ್ರಜ್ಞಾನ ಸಂನ್ಹೆಯ ಅಂಗ ಸಂಸ್ಥೆಯೊದ ಮೈಟ್‌ಹೆಡ್ ಇನಸ್ಬಿಟ್ಟೂಟ್ ಆಫ್ ಬಯೋಮೆಡಿಕಲ್ ರೀಸರ್ಚನ ಡಾ|| ರಾಬರ್ಟ್ ವೇನ್ ಬಗ್೯ ತಂಡದವರು ಕಂಡು ಹಿಡಿದರು.

ಅಮೇರಿಕಾದ ರಾಗ್ವ್ರೀ ಕ್ಯಾನ್ಸರ್ ಸಂಸ್ಥೆಯ ಕರ್ಟ್‌ಹ್ಯಾರಿಶ್ ಅವರು “ಇದು ಒಂದು ಗಮನಾರ್ಹವಾದ ಸಂಶೋಧನೆ. ಪ್ರಯೋಗಾಲಯದಲ್ಲಿ ಹಲವು ರೀತಿಯ ಸಾಧ್ಯತೆಯನ್ನು ನನಸಾಗಿಸುವ ಸಾಧ್ಯವಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ. ಈಗಾಗಲೇ ಎರಡು ಡಜನ್ನಿಗೂ ಅಧಿಕ ಔಷಧಿಗಳು ವಿವಿಧ ಪ್ರಯೋಗಗಳು ಹಂತದಲ್ಲಿವೆ. ವೇನ್‌ಬರ್ಗನ ಮೊದಲ ಸಂಶೋಧನಾತ್ಮಕ ಔಷಧಿ “ಹೆರ್ಸ್‌ಪ್ಪಿನ್’ ಈಗಾಗಲೇ ಮಹಿಳೆಯರ ಸ್ಥನಗಳ ಕ್ಯಾನ್ಸರ್ ಚಿಕಿತ್ಸೆಯಲ್ಲಿ ಉತ್ತಮ ಫಲಿತಾಂಶ ಕಂಡು ಬಂದಿದೆ. ಜೀವಕೋಶ ಯಾವಾಗ ಬೆಳೆಯಬೇಕು. ಯಾವಾಗ ಸಾಯಬೇಕು. ಎಂದು ಅದೇಶಿಸುವ ನಕ್ಷೆಯೇ ವಂಶವಾಹಿಯಾಗಿದೆ. ವಂಶವಾಹಿಗೆ ತೊಡಕುಂಟಾದಾಗ ಅನಿಯಮಿತವಾದ ಬೆಳವಣಿಗೆಯನ್ನು ಸಾಮಾನ್ಯವಾಗಿ ನಿಯಂತ್ರಿಸುತ್ತವೆ. ಈ ಕ್ಯಾನ್ಸರ್ ಸಪ್ಪೆಸ್ಸರ್‌ಗಳೇ ಹಾಳಾದಾಗ ಕ್ಯಾನ್ಸರ್ ಉಂಟಾಗುತ್ತದೆ. ಈ ಹೊಸ ಸಂಶೋಧನೆ ಫಲವಾಗಿ ಕ್ಯಾನ್ಸರ ಸಪ್ರೆಸ್ಸರ್ಸ್‌ಗಳು ಹಾಳಾಗದಂತೆ ಮಾಡಬಹುದು.
****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...